ಬ್ರೇಕಿಂಗ್ ನ್ಯೂಸ್
25-01-22 07:15 pm Mangalore Correspondent ಕರಾವಳಿ
ಮಂಗಳೂರು, ಜ.25 : ನಾರಾಯಣ ಗುರುಗಳಿಗೆ ಅಪಮಾನ ಆಗಿದೆಯೆಂದು ಕಾಂಗ್ರೆಸಿನ ಸ್ವಾಭಿಮಾನಿ ವೇದಿಕೆ ವತಿಯಿಂದ ಹಮ್ಮಿಕೊಂಡ ನಾರಾಯಣ ಗುರುಗಳ ಸ್ತಬ್ಧಚಿತ್ರ ಮೆರವಣಿಗೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆ.
ಡಿ.ಕೆ ಶಿವಕುಮಾರ್ ಮಧ್ಯಾಹ್ನ 2.45 ಕ್ಕೆ ಬೆಂಗಳೂರಿನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬರಲಿದ್ದು ಅಲ್ಲಿಂದ ನೇರವಾಗಿ ಸ್ವಾಭಿಮಾನಿ ವೇದಿಕೆ ಹಮ್ಮಿಕೊಂಡ ಸ್ತಬ್ಧಚಿತ್ರ ಮೆರವಣಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನುವ ಮಾಹಿತಿಯಿದೆ.
ಕಾಂಗ್ರೆಸ್ ನಾಯಕರು ನೀಡಿರುವ ರೂಟ್ ಮ್ಯಾಪ್ ಪ್ರಕಾರ, ಬೆಳಗ್ಗೆ ಎಂಟು ಗಂಟೆಗೆ ಗರೋಡಿ ಬ್ರಹ್ಮ ದೈದರ್ಕಳ ದೇವಸ್ಥಾನದಲ್ಲಿ ಹೊರಡುವ ನಾರಾಯಣ ಗುರುಗಳ ಸ್ತಬ್ಧಚಿತ್ರ ಅಲ್ಲಿಂದ ಮಂಗಳೂರಿನ ವಿವಿಧೆಡೆಗಳಿಗೆ ತೆರಳಲಿದ್ದು ಸಂಜೆ ನಾಲ್ಕು ಗಂಟೆಗೆ ಉರ್ವಾ ಸ್ಟೋರ್ ತಲುಪಲಿದೆ. ಅಲ್ಲಿಂದ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಕಾಲ್ನಡಿಗೆಯಲ್ಲಿ ಕುದ್ರೋಳಿ ಕ್ಷೇತ್ರಕ್ಕೆ ತೆರಳಲಿದ್ದಾರೆ.
ಡಿಕೆ ಶಿವಕುಮಾರ್ ಮಂಗಳೂರಿನಲ್ಲಿ 4.30 ಕ್ಕೆ ನಾರಾಯಣ ಗುರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರ ಪ್ರವಾಸ ಕಾರ್ಯಕ್ರಮದಲ್ಲಿದೆ. ಎಲ್ಲಿಗೆ ಸೇರುತ್ತಾರೆ ಎನ್ನುವುದನ್ನು ದೃಢಪಡಿಸಿಲ್ಲ. ಉರ್ವಾ ಸ್ಟೋರ್ ಬಳಿಯಿಂದ ನಡೆಯುವ ಕಾಲ್ನಡಿಗೆ ಕಾರ್ಯಕ್ರಮದಲ್ಲಿ ಡಿಕೆಶಿ ಪಾಲ್ಗೊಳ್ಳುವ ಸಾಧ್ಯತೆಯಿದೆ. ಡಿಕೆಶಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕ್ರಮ ಶಕ್ತಿ ಪ್ರದರ್ಶನದ ರೂಪ ಪಡೆಯುವ ಸಾಧ್ಯತೆ ಇದ್ದು ಸಾವಿರಾರು ಜನರು ಸೇರುವ ನಿರೀಕ್ಷೆ ಇದೆ.
Mangalore Narayana Guru tableau DK Shivakumar to join procession lead by Congress leader Janardhan Poojary.
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm