ಬ್ರೇಕಿಂಗ್ ನ್ಯೂಸ್
25-01-22 07:15 pm Mangalore Correspondent ಕರಾವಳಿ
ಮಂಗಳೂರು, ಜ.25 : ನಾರಾಯಣ ಗುರುಗಳಿಗೆ ಅಪಮಾನ ಆಗಿದೆಯೆಂದು ಕಾಂಗ್ರೆಸಿನ ಸ್ವಾಭಿಮಾನಿ ವೇದಿಕೆ ವತಿಯಿಂದ ಹಮ್ಮಿಕೊಂಡ ನಾರಾಯಣ ಗುರುಗಳ ಸ್ತಬ್ಧಚಿತ್ರ ಮೆರವಣಿಗೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆ.
ಡಿ.ಕೆ ಶಿವಕುಮಾರ್ ಮಧ್ಯಾಹ್ನ 2.45 ಕ್ಕೆ ಬೆಂಗಳೂರಿನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬರಲಿದ್ದು ಅಲ್ಲಿಂದ ನೇರವಾಗಿ ಸ್ವಾಭಿಮಾನಿ ವೇದಿಕೆ ಹಮ್ಮಿಕೊಂಡ ಸ್ತಬ್ಧಚಿತ್ರ ಮೆರವಣಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನುವ ಮಾಹಿತಿಯಿದೆ.
ಕಾಂಗ್ರೆಸ್ ನಾಯಕರು ನೀಡಿರುವ ರೂಟ್ ಮ್ಯಾಪ್ ಪ್ರಕಾರ, ಬೆಳಗ್ಗೆ ಎಂಟು ಗಂಟೆಗೆ ಗರೋಡಿ ಬ್ರಹ್ಮ ದೈದರ್ಕಳ ದೇವಸ್ಥಾನದಲ್ಲಿ ಹೊರಡುವ ನಾರಾಯಣ ಗುರುಗಳ ಸ್ತಬ್ಧಚಿತ್ರ ಅಲ್ಲಿಂದ ಮಂಗಳೂರಿನ ವಿವಿಧೆಡೆಗಳಿಗೆ ತೆರಳಲಿದ್ದು ಸಂಜೆ ನಾಲ್ಕು ಗಂಟೆಗೆ ಉರ್ವಾ ಸ್ಟೋರ್ ತಲುಪಲಿದೆ. ಅಲ್ಲಿಂದ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಕಾಲ್ನಡಿಗೆಯಲ್ಲಿ ಕುದ್ರೋಳಿ ಕ್ಷೇತ್ರಕ್ಕೆ ತೆರಳಲಿದ್ದಾರೆ.
ಡಿಕೆ ಶಿವಕುಮಾರ್ ಮಂಗಳೂರಿನಲ್ಲಿ 4.30 ಕ್ಕೆ ನಾರಾಯಣ ಗುರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರ ಪ್ರವಾಸ ಕಾರ್ಯಕ್ರಮದಲ್ಲಿದೆ. ಎಲ್ಲಿಗೆ ಸೇರುತ್ತಾರೆ ಎನ್ನುವುದನ್ನು ದೃಢಪಡಿಸಿಲ್ಲ. ಉರ್ವಾ ಸ್ಟೋರ್ ಬಳಿಯಿಂದ ನಡೆಯುವ ಕಾಲ್ನಡಿಗೆ ಕಾರ್ಯಕ್ರಮದಲ್ಲಿ ಡಿಕೆಶಿ ಪಾಲ್ಗೊಳ್ಳುವ ಸಾಧ್ಯತೆಯಿದೆ. ಡಿಕೆಶಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕ್ರಮ ಶಕ್ತಿ ಪ್ರದರ್ಶನದ ರೂಪ ಪಡೆಯುವ ಸಾಧ್ಯತೆ ಇದ್ದು ಸಾವಿರಾರು ಜನರು ಸೇರುವ ನಿರೀಕ್ಷೆ ಇದೆ.
Mangalore Narayana Guru tableau DK Shivakumar to join procession lead by Congress leader Janardhan Poojary.
02-10-25 03:50 pm
Bangalore Correspondent
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
02-10-25 03:45 pm
HK News Desk
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
02-10-25 11:43 am
Mangalore Correspondent
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕು...
01-10-25 03:35 pm
ಮಂಗಳೂರು ಪೂರ್ತಿ ಝಗಮಗ ; ಕೋಟಿ ಕೋಟಿ ಮಿನಿಚರ್ ಅಳವಡಿ...
30-09-25 10:57 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm