ಬ್ರೇಕಿಂಗ್ ನ್ಯೂಸ್
27-01-22 11:50 am Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಜ.27 : ಮರಕಡ ಶ್ರೀ ಗುರು ಪರಾಶಕ್ತಿ ಮಠದ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮೀಜಿ(72) ಬುಧವಾರ ರಾತ್ರಿ ಹೃದಯಾಘಾತಕ್ಕೊಳಗಾಗಿ ವಿಧಿವಶರಾಗಿದ್ದಾರೆ.
ಮರಕಡದ ಮನೆಯಲ್ಲಿ ತಡರಾತ್ರಿ 11 ಗಂಟೆ ವೇಳೆಗೆ ಸ್ವಾಮೀಜಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಸ್ವಾಮೀಜಿ ಮಂಗಳೂರಿನ ಮರಕಡ ಅಲ್ಲದೆ ಕೋಟೆಕಾರಿನ ಮಡ್ಯಾರಿನಲ್ಲೂ ಶ್ರೀ ಪರಾಶಕ್ತಿ ಕ್ಷೇತ್ರವನ್ನ ನಿರ್ಮಿಸಿದ್ದರು. ಕ್ಷೇತ್ರದಲ್ಲಿ ಕಪಿಲಾ ಎಂಬ ವಿಶಾಲವಾದ ಗೋ ಶಾಲೆಯನ್ನ ನಿರ್ಮಿಸಿ ಗೋವುಗಳಿಗೆ ಆಶ್ರಯ ಕಲ್ಪಿಸಿದ್ದರು. ಅಲ್ಲದೆ ಕೋಟೆಕಾರಿನ ನಡಾರ್ ಎಂಬಲ್ಲಿ ದೇವರ ಮನೆಯನ್ನೂ ಸ್ಥಾಪಿಸಿದ್ದರು.

ಸ್ವಾಮೀಜಿಯ ಮೃತದೇಹವನ್ನು ಇಂದು ಸಂಜೆ ಮಡ್ಯಾರಿನ ಪರಾಶಕ್ತಿ ಕ್ಷೇತ್ರ ಅಥವಾ ದೇವರ ಮನೆಗೆ ತರುವ ಸಾಧ್ಯತೆಗಳಿದ್ದು ಇಂದೇ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳು ನಡೆಯಲಿದೆ ಎಂದು ಅವರ ಭಕ್ತರು ತಿಳಿಸಿದ್ದಾರೆ.

ಮರಕಡದಲ್ಲಿ ನೂತನ ಶ್ರೀ ಗುರು ಪರಾಶಕ್ತಿ ಮಠ ನಿರ್ಮಾಣವಾಗಿದ್ದು ಇದೇ ಫೆ.16 ರಂದು ಸ್ವಾಮೀಜಿಗಳ ಮಠ ಪ್ರವೇಶ ಕಾರ್ಯಕ್ರಮ ನಿಗದಿಯಾಗಿತ್ತು. ಮೇ 8 ಕ್ಕೆ ವಿಜೃಂಭಣೆಯ ಬ್ರಹ್ಮಕಲಶದ ಕಾರ್ಯಕ್ರಮವೂ ನಿಗದಿಯಾಗಿತ್ತು. ಬ್ರಹ್ಮಕಲಶದ ಮೊದಲೇ ಸ್ವಾಮೀಜಿ ಇಹಲೋಕ ತ್ಯಜಿಸಿದ್ದು ಅವರ ಭಕ್ತ ವರ್ಗದವರನ್ನು ಶೋಕಕ್ಕೀಡು ಮಾಡಿದೆ. ಸ್ವಾಮೀಜಿಗಳು ತನ್ನ ಪೂರ್ವಾಶ್ರಮದ ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರನನ್ನ ಅಗಲಿದ್ದಾರೆ.
Marakada Mutt swami Narendranath Yogi (72) dies of heart attack. He died last night at the Mutt around 11 PM.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
12-02-26 10:36 pm
Mangalore Correspondent
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
ಸುರತ್ಕಲ್ ಎನ್ಐಟಿಕೆಯಲ್ಲಿ ಫುಡ್ ಪಾಯ್ಸನ್ ; 120ಕ್ಕು...
12-02-26 03:01 pm
12-02-26 02:34 pm
HK News Desk
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm