ಬ್ರೇಕಿಂಗ್ ನ್ಯೂಸ್
27-01-22 11:50 am Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಜ.27 : ಮರಕಡ ಶ್ರೀ ಗುರು ಪರಾಶಕ್ತಿ ಮಠದ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮೀಜಿ(72) ಬುಧವಾರ ರಾತ್ರಿ ಹೃದಯಾಘಾತಕ್ಕೊಳಗಾಗಿ ವಿಧಿವಶರಾಗಿದ್ದಾರೆ.
ಮರಕಡದ ಮನೆಯಲ್ಲಿ ತಡರಾತ್ರಿ 11 ಗಂಟೆ ವೇಳೆಗೆ ಸ್ವಾಮೀಜಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಸ್ವಾಮೀಜಿ ಮಂಗಳೂರಿನ ಮರಕಡ ಅಲ್ಲದೆ ಕೋಟೆಕಾರಿನ ಮಡ್ಯಾರಿನಲ್ಲೂ ಶ್ರೀ ಪರಾಶಕ್ತಿ ಕ್ಷೇತ್ರವನ್ನ ನಿರ್ಮಿಸಿದ್ದರು. ಕ್ಷೇತ್ರದಲ್ಲಿ ಕಪಿಲಾ ಎಂಬ ವಿಶಾಲವಾದ ಗೋ ಶಾಲೆಯನ್ನ ನಿರ್ಮಿಸಿ ಗೋವುಗಳಿಗೆ ಆಶ್ರಯ ಕಲ್ಪಿಸಿದ್ದರು. ಅಲ್ಲದೆ ಕೋಟೆಕಾರಿನ ನಡಾರ್ ಎಂಬಲ್ಲಿ ದೇವರ ಮನೆಯನ್ನೂ ಸ್ಥಾಪಿಸಿದ್ದರು.

ಸ್ವಾಮೀಜಿಯ ಮೃತದೇಹವನ್ನು ಇಂದು ಸಂಜೆ ಮಡ್ಯಾರಿನ ಪರಾಶಕ್ತಿ ಕ್ಷೇತ್ರ ಅಥವಾ ದೇವರ ಮನೆಗೆ ತರುವ ಸಾಧ್ಯತೆಗಳಿದ್ದು ಇಂದೇ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳು ನಡೆಯಲಿದೆ ಎಂದು ಅವರ ಭಕ್ತರು ತಿಳಿಸಿದ್ದಾರೆ.

ಮರಕಡದಲ್ಲಿ ನೂತನ ಶ್ರೀ ಗುರು ಪರಾಶಕ್ತಿ ಮಠ ನಿರ್ಮಾಣವಾಗಿದ್ದು ಇದೇ ಫೆ.16 ರಂದು ಸ್ವಾಮೀಜಿಗಳ ಮಠ ಪ್ರವೇಶ ಕಾರ್ಯಕ್ರಮ ನಿಗದಿಯಾಗಿತ್ತು. ಮೇ 8 ಕ್ಕೆ ವಿಜೃಂಭಣೆಯ ಬ್ರಹ್ಮಕಲಶದ ಕಾರ್ಯಕ್ರಮವೂ ನಿಗದಿಯಾಗಿತ್ತು. ಬ್ರಹ್ಮಕಲಶದ ಮೊದಲೇ ಸ್ವಾಮೀಜಿ ಇಹಲೋಕ ತ್ಯಜಿಸಿದ್ದು ಅವರ ಭಕ್ತ ವರ್ಗದವರನ್ನು ಶೋಕಕ್ಕೀಡು ಮಾಡಿದೆ. ಸ್ವಾಮೀಜಿಗಳು ತನ್ನ ಪೂರ್ವಾಶ್ರಮದ ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರನನ್ನ ಅಗಲಿದ್ದಾರೆ.
Marakada Mutt swami Narendranath Yogi (72) dies of heart attack. He died last night at the Mutt around 11 PM.
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm