ಬ್ರೇಕಿಂಗ್ ನ್ಯೂಸ್
27-01-22 11:50 am Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಜ.27 : ಮರಕಡ ಶ್ರೀ ಗುರು ಪರಾಶಕ್ತಿ ಮಠದ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮೀಜಿ(72) ಬುಧವಾರ ರಾತ್ರಿ ಹೃದಯಾಘಾತಕ್ಕೊಳಗಾಗಿ ವಿಧಿವಶರಾಗಿದ್ದಾರೆ.
ಮರಕಡದ ಮನೆಯಲ್ಲಿ ತಡರಾತ್ರಿ 11 ಗಂಟೆ ವೇಳೆಗೆ ಸ್ವಾಮೀಜಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಸ್ವಾಮೀಜಿ ಮಂಗಳೂರಿನ ಮರಕಡ ಅಲ್ಲದೆ ಕೋಟೆಕಾರಿನ ಮಡ್ಯಾರಿನಲ್ಲೂ ಶ್ರೀ ಪರಾಶಕ್ತಿ ಕ್ಷೇತ್ರವನ್ನ ನಿರ್ಮಿಸಿದ್ದರು. ಕ್ಷೇತ್ರದಲ್ಲಿ ಕಪಿಲಾ ಎಂಬ ವಿಶಾಲವಾದ ಗೋ ಶಾಲೆಯನ್ನ ನಿರ್ಮಿಸಿ ಗೋವುಗಳಿಗೆ ಆಶ್ರಯ ಕಲ್ಪಿಸಿದ್ದರು. ಅಲ್ಲದೆ ಕೋಟೆಕಾರಿನ ನಡಾರ್ ಎಂಬಲ್ಲಿ ದೇವರ ಮನೆಯನ್ನೂ ಸ್ಥಾಪಿಸಿದ್ದರು.
ಸ್ವಾಮೀಜಿಯ ಮೃತದೇಹವನ್ನು ಇಂದು ಸಂಜೆ ಮಡ್ಯಾರಿನ ಪರಾಶಕ್ತಿ ಕ್ಷೇತ್ರ ಅಥವಾ ದೇವರ ಮನೆಗೆ ತರುವ ಸಾಧ್ಯತೆಗಳಿದ್ದು ಇಂದೇ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳು ನಡೆಯಲಿದೆ ಎಂದು ಅವರ ಭಕ್ತರು ತಿಳಿಸಿದ್ದಾರೆ.
ಮರಕಡದಲ್ಲಿ ನೂತನ ಶ್ರೀ ಗುರು ಪರಾಶಕ್ತಿ ಮಠ ನಿರ್ಮಾಣವಾಗಿದ್ದು ಇದೇ ಫೆ.16 ರಂದು ಸ್ವಾಮೀಜಿಗಳ ಮಠ ಪ್ರವೇಶ ಕಾರ್ಯಕ್ರಮ ನಿಗದಿಯಾಗಿತ್ತು. ಮೇ 8 ಕ್ಕೆ ವಿಜೃಂಭಣೆಯ ಬ್ರಹ್ಮಕಲಶದ ಕಾರ್ಯಕ್ರಮವೂ ನಿಗದಿಯಾಗಿತ್ತು. ಬ್ರಹ್ಮಕಲಶದ ಮೊದಲೇ ಸ್ವಾಮೀಜಿ ಇಹಲೋಕ ತ್ಯಜಿಸಿದ್ದು ಅವರ ಭಕ್ತ ವರ್ಗದವರನ್ನು ಶೋಕಕ್ಕೀಡು ಮಾಡಿದೆ. ಸ್ವಾಮೀಜಿಗಳು ತನ್ನ ಪೂರ್ವಾಶ್ರಮದ ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರನನ್ನ ಅಗಲಿದ್ದಾರೆ.
Marakada Mutt swami Narendranath Yogi (72) dies of heart attack. He died last night at the Mutt around 11 PM.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:13 pm
Udupi Correspondent
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
15-07-25 06:52 pm
Bangalore Correspondent
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am