ಬ್ರೇಕಿಂಗ್ ನ್ಯೂಸ್
28-01-22 02:24 pm HK Desk news ಕರಾವಳಿ
ಉಡುಪಿ, ಜ.28 : ಯಕ್ಷಗಾನದ ನಡೆಯುತ್ತಿದ್ದಾಗ ವೇಷಧಾರಿಗೆ, ಮೈಮೇಲೆ ದೈವದ ಆವೇಶ ಬಂದು ಕೆಲಕಾಲ ಆತಂಕಕ್ಕೆ ಕಾರಣವಾದ ಘಟನೆ ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ನಡೆದಿದೆ.
ಹೆಬ್ರಿ ಸಮೀಪದ ಬೆಪ್ದೆ ಎಂಬಲ್ಲಿ ಗುರುವಾರ ರಾತ್ರಿ ಮಡಾಮಕ್ಕಿ ಮೇಳದವರಿಂದ ಮಡಾಮಕ್ಕಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ನಡೆಯುತ್ತಿತ್ತು. ಮೇಳದ ಕಲಾವಿದ ವೀರಭದ್ರ ಸ್ವಾಮಿ ಎಂಬವರು ಕೋಟೆರಾಯನ ವೇಷ ಧರಿಸಿ, ರಂಗಸ್ಥಳ ಪ್ರವೇಶ ಆಗುತ್ತಿದ್ದಂತೆ, ದೈವದ ಆವೇಶ ಆಗಿದೆ. ಐದು ನಿಮಿಷದ ವರೆಗೆ ಪ್ರೇಕ್ಷಕರು ಪಾತ್ರಧಾರಿಯನ್ನು ಹಿಡಿದುಕೊಂಡರೂ ಆವೇಶ ನಿಲ್ಲಲಿಲ್ಲ. ಕೈಯಲ್ಲಿದ್ದ ದೀವಟಿಗೆ ಹಿಡಿದುಕೊಂಡು ಆವೇಶ ತೋರಿದ ಪ್ರಸಂಗ ನಡೆದಿದೆ.


ಕೊನೆಗೆ ಚೌಕಿಯಿಂದ ದೇವರ ತೀರ್ಥ ತಂದು ಪ್ರೋಕ್ಷಣೆ ಮಾಡಿದಾಗ ಕಲಾವಿದ ಕೈಯಲ್ಲಿದ್ದ ದೀವಟಿಗೆಯ ಮೇಲಿನ ಹಿಡಿತ ಸಡಿಲಿಸಿದ್ದಾನೆ. ಆನಂತರ ಹಿಡಿತ ಕೈಬಿಟ್ಟು ನೆಲಕ್ಕೆ ಒರಗಿದ್ದಾರೆ. ಸಾಮಾನ್ಯವಾಗಿ ದೈವದ ಆವೇಶ ಬಂದವರ ರೀತಿಯಲ್ಲೇ ಯಕ್ಷಗಾನ ಪಾತ್ರಧಾರಿ ವರ್ತಿಸಿದ್ದಾರೆ. ಘಟನೆಯನ್ನು ಅಲ್ಲಿದ್ದ ಪ್ರೇಕ್ಷಕರೊಬ್ಬರು ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Video, Udupi Daiva arrives upon yakshagana artist during play at Udupi. The video of this has gone viral on Social Media.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
12-02-26 10:36 pm
Mangalore Correspondent
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
ಸುರತ್ಕಲ್ ಎನ್ಐಟಿಕೆಯಲ್ಲಿ ಫುಡ್ ಪಾಯ್ಸನ್ ; 120ಕ್ಕು...
12-02-26 03:01 pm
12-02-26 02:34 pm
HK News Desk
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm