ಬ್ರೇಕಿಂಗ್ ನ್ಯೂಸ್
28-01-22 02:24 pm HK Desk news ಕರಾವಳಿ
ಉಡುಪಿ, ಜ.28 : ಯಕ್ಷಗಾನದ ನಡೆಯುತ್ತಿದ್ದಾಗ ವೇಷಧಾರಿಗೆ, ಮೈಮೇಲೆ ದೈವದ ಆವೇಶ ಬಂದು ಕೆಲಕಾಲ ಆತಂಕಕ್ಕೆ ಕಾರಣವಾದ ಘಟನೆ ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ನಡೆದಿದೆ.
ಹೆಬ್ರಿ ಸಮೀಪದ ಬೆಪ್ದೆ ಎಂಬಲ್ಲಿ ಗುರುವಾರ ರಾತ್ರಿ ಮಡಾಮಕ್ಕಿ ಮೇಳದವರಿಂದ ಮಡಾಮಕ್ಕಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ನಡೆಯುತ್ತಿತ್ತು. ಮೇಳದ ಕಲಾವಿದ ವೀರಭದ್ರ ಸ್ವಾಮಿ ಎಂಬವರು ಕೋಟೆರಾಯನ ವೇಷ ಧರಿಸಿ, ರಂಗಸ್ಥಳ ಪ್ರವೇಶ ಆಗುತ್ತಿದ್ದಂತೆ, ದೈವದ ಆವೇಶ ಆಗಿದೆ. ಐದು ನಿಮಿಷದ ವರೆಗೆ ಪ್ರೇಕ್ಷಕರು ಪಾತ್ರಧಾರಿಯನ್ನು ಹಿಡಿದುಕೊಂಡರೂ ಆವೇಶ ನಿಲ್ಲಲಿಲ್ಲ. ಕೈಯಲ್ಲಿದ್ದ ದೀವಟಿಗೆ ಹಿಡಿದುಕೊಂಡು ಆವೇಶ ತೋರಿದ ಪ್ರಸಂಗ ನಡೆದಿದೆ.


ಕೊನೆಗೆ ಚೌಕಿಯಿಂದ ದೇವರ ತೀರ್ಥ ತಂದು ಪ್ರೋಕ್ಷಣೆ ಮಾಡಿದಾಗ ಕಲಾವಿದ ಕೈಯಲ್ಲಿದ್ದ ದೀವಟಿಗೆಯ ಮೇಲಿನ ಹಿಡಿತ ಸಡಿಲಿಸಿದ್ದಾನೆ. ಆನಂತರ ಹಿಡಿತ ಕೈಬಿಟ್ಟು ನೆಲಕ್ಕೆ ಒರಗಿದ್ದಾರೆ. ಸಾಮಾನ್ಯವಾಗಿ ದೈವದ ಆವೇಶ ಬಂದವರ ರೀತಿಯಲ್ಲೇ ಯಕ್ಷಗಾನ ಪಾತ್ರಧಾರಿ ವರ್ತಿಸಿದ್ದಾರೆ. ಘಟನೆಯನ್ನು ಅಲ್ಲಿದ್ದ ಪ್ರೇಕ್ಷಕರೊಬ್ಬರು ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Video, Udupi Daiva arrives upon yakshagana artist during play at Udupi. The video of this has gone viral on Social Media.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 03:42 pm
HK News Staffer
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm