ಬ್ರೇಕಿಂಗ್ ನ್ಯೂಸ್
28-01-22 02:24 pm HK Desk news ಕರಾವಳಿ
ಉಡುಪಿ, ಜ.28 : ಯಕ್ಷಗಾನದ ನಡೆಯುತ್ತಿದ್ದಾಗ ವೇಷಧಾರಿಗೆ, ಮೈಮೇಲೆ ದೈವದ ಆವೇಶ ಬಂದು ಕೆಲಕಾಲ ಆತಂಕಕ್ಕೆ ಕಾರಣವಾದ ಘಟನೆ ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ನಡೆದಿದೆ.
ಹೆಬ್ರಿ ಸಮೀಪದ ಬೆಪ್ದೆ ಎಂಬಲ್ಲಿ ಗುರುವಾರ ರಾತ್ರಿ ಮಡಾಮಕ್ಕಿ ಮೇಳದವರಿಂದ ಮಡಾಮಕ್ಕಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ನಡೆಯುತ್ತಿತ್ತು. ಮೇಳದ ಕಲಾವಿದ ವೀರಭದ್ರ ಸ್ವಾಮಿ ಎಂಬವರು ಕೋಟೆರಾಯನ ವೇಷ ಧರಿಸಿ, ರಂಗಸ್ಥಳ ಪ್ರವೇಶ ಆಗುತ್ತಿದ್ದಂತೆ, ದೈವದ ಆವೇಶ ಆಗಿದೆ. ಐದು ನಿಮಿಷದ ವರೆಗೆ ಪ್ರೇಕ್ಷಕರು ಪಾತ್ರಧಾರಿಯನ್ನು ಹಿಡಿದುಕೊಂಡರೂ ಆವೇಶ ನಿಲ್ಲಲಿಲ್ಲ. ಕೈಯಲ್ಲಿದ್ದ ದೀವಟಿಗೆ ಹಿಡಿದುಕೊಂಡು ಆವೇಶ ತೋರಿದ ಪ್ರಸಂಗ ನಡೆದಿದೆ.


ಕೊನೆಗೆ ಚೌಕಿಯಿಂದ ದೇವರ ತೀರ್ಥ ತಂದು ಪ್ರೋಕ್ಷಣೆ ಮಾಡಿದಾಗ ಕಲಾವಿದ ಕೈಯಲ್ಲಿದ್ದ ದೀವಟಿಗೆಯ ಮೇಲಿನ ಹಿಡಿತ ಸಡಿಲಿಸಿದ್ದಾನೆ. ಆನಂತರ ಹಿಡಿತ ಕೈಬಿಟ್ಟು ನೆಲಕ್ಕೆ ಒರಗಿದ್ದಾರೆ. ಸಾಮಾನ್ಯವಾಗಿ ದೈವದ ಆವೇಶ ಬಂದವರ ರೀತಿಯಲ್ಲೇ ಯಕ್ಷಗಾನ ಪಾತ್ರಧಾರಿ ವರ್ತಿಸಿದ್ದಾರೆ. ಘಟನೆಯನ್ನು ಅಲ್ಲಿದ್ದ ಪ್ರೇಕ್ಷಕರೊಬ್ಬರು ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Video, Udupi Daiva arrives upon yakshagana artist during play at Udupi. The video of this has gone viral on Social Media.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm