ಬ್ರೇಕಿಂಗ್ ನ್ಯೂಸ್
28-01-22 09:22 pm Mangalore Correspondent ಕರಾವಳಿ
Photo credits : Headline Karnataka
ಉಳ್ಳಾಲ, ಜ.28 : ಹದಿನಾರನೇ ಶತಮಾನದ ದ್ವಿತೀಯಾರ್ಧದಲ್ಲಿ ಪೋರ್ಚುಗೀಸರೊಡನೆ ಹೋರಾಡಿ ವೀರ ಮರಣ ಕಂಡಿದ್ದ ವೀರರಾಣಿ ಅಬ್ಬಕ್ಕಳ ಹೆಸರನ್ನು ಉಳ್ಳಾಲ ರಾಜರಸ್ತೆಗೆ ಇಡುವುದರೊಂದಿಗೆ ಉಳ್ಳಾಲ ಪ್ರವೇಶ ಭಾಗದ ಓವರ್ ಬ್ರಿಡ್ಜ್ ನಲ್ಲಿ ಅಬ್ಬಕ್ಕ ಹೆಸರಿನ ಸ್ವಾಗತ ಕಮಾನು ನಿರ್ಮಿಸಬೇಕೆಂದು ವಿಶ್ವ ಹಿಂದು ಪರಿಷತ್ ಉಳ್ಳಾಲ ನಗರಸಭೆಯನ್ನು ಆಗ್ರಹಿಸಿದೆ.
ವೀರರಾಣಿ ಅಬ್ಬಕ್ಕ ವಸಾಹತುಶಾಹಿ ಪೋರ್ಚುಗೀಸರ ವಿರುದ್ಧ ಸೆಣಸಾಡಿ ಹಿಮ್ಮೆಟಿಸಿದ್ದ ಭಾರತದ ಮೊದಲ ಸ್ವಾತಂತ್ರ್ಯ ಹೋರಾಟಗಾರ್ತಿ. ಉಳ್ಳಾಲದ ಸರ್ವ ಜನಾಂಗದವರು ಗೌರವಿಸುವ ಅಬ್ಬಕ್ಕಳ ಹೆಸರು ಚಿರಕಾಲ ಜನಮಾನಸದಲ್ಲಿ ಉಳಿಯಬೇಕು. ಆ ನಿಟ್ಟಿನಲ್ಲಿ ಉಳ್ಳಾಲದ ರಾಜ ರಸ್ತೆಗೆ ವೀರರಾಣಿ ಅಬ್ಬಕ್ಕ ರಸ್ತೆ ಎಂದು ನಾಮಕರಣ ಮಾಡಬೇಕು. ಉಳ್ಳಾಲ ನಗರ ಪ್ರವೇಶ ಪ್ರದೇಶವಾದ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಲ್ಲಿ "ವೀರ ರಾಣಿ ಅಬ್ಬಕ್ಕನ ನಾಡು ಉಳ್ಳಾಲಕ್ಕೆ ಸ್ವಾಗತ" ಎಂದು ಬರೆದಿರುವ ಸ್ವಾಗತ ಕಮಾನು ನಿರ್ಮಿಸಬೇಕೆಂದು ವಿಶ್ವ ಹಿಂದೂ ಪರಿಷತ್ ಉಳ್ಳಾಲ ನಗರಸಭೆಗೆ ಆಗ್ರಹಿಸಿದೆ.
ವಿ.ಹಿಂ.ಪ ಉಳ್ಳಾಲ ನಗರ ಪ್ರಖಂಡ ಅಧ್ಯಕ್ಷರಾದ ನಾರಾಯಣ ಕುಂಪಲ, ಕಾರ್ಯದರ್ಶಿ ಶೈಲೇಶ್ ಅಡ್ಕ, ಸಂಯೋಜಕರಾದ ಅರ್ಜುನ್ ಮಾಡೂರು ಈ ಬಗ್ಗೆ ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ, ಪೌರಾಯುಕ್ತ ರಾಯಪ್ಪರಿಗೆ ಮನವಿ ಸಲ್ಲಿಸಿದ್ದಾರೆ.
Mangalore Ullal highway should be named after Abakka, VHP requests municipality.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm