ಬ್ರೇಕಿಂಗ್ ನ್ಯೂಸ್
28-01-22 09:22 pm Mangalore Correspondent ಕರಾವಳಿ
Photo credits : Headline Karnataka
ಉಳ್ಳಾಲ, ಜ.28 : ಹದಿನಾರನೇ ಶತಮಾನದ ದ್ವಿತೀಯಾರ್ಧದಲ್ಲಿ ಪೋರ್ಚುಗೀಸರೊಡನೆ ಹೋರಾಡಿ ವೀರ ಮರಣ ಕಂಡಿದ್ದ ವೀರರಾಣಿ ಅಬ್ಬಕ್ಕಳ ಹೆಸರನ್ನು ಉಳ್ಳಾಲ ರಾಜರಸ್ತೆಗೆ ಇಡುವುದರೊಂದಿಗೆ ಉಳ್ಳಾಲ ಪ್ರವೇಶ ಭಾಗದ ಓವರ್ ಬ್ರಿಡ್ಜ್ ನಲ್ಲಿ ಅಬ್ಬಕ್ಕ ಹೆಸರಿನ ಸ್ವಾಗತ ಕಮಾನು ನಿರ್ಮಿಸಬೇಕೆಂದು ವಿಶ್ವ ಹಿಂದು ಪರಿಷತ್ ಉಳ್ಳಾಲ ನಗರಸಭೆಯನ್ನು ಆಗ್ರಹಿಸಿದೆ.

ವೀರರಾಣಿ ಅಬ್ಬಕ್ಕ ವಸಾಹತುಶಾಹಿ ಪೋರ್ಚುಗೀಸರ ವಿರುದ್ಧ ಸೆಣಸಾಡಿ ಹಿಮ್ಮೆಟಿಸಿದ್ದ ಭಾರತದ ಮೊದಲ ಸ್ವಾತಂತ್ರ್ಯ ಹೋರಾಟಗಾರ್ತಿ. ಉಳ್ಳಾಲದ ಸರ್ವ ಜನಾಂಗದವರು ಗೌರವಿಸುವ ಅಬ್ಬಕ್ಕಳ ಹೆಸರು ಚಿರಕಾಲ ಜನಮಾನಸದಲ್ಲಿ ಉಳಿಯಬೇಕು. ಆ ನಿಟ್ಟಿನಲ್ಲಿ ಉಳ್ಳಾಲದ ರಾಜ ರಸ್ತೆಗೆ ವೀರರಾಣಿ ಅಬ್ಬಕ್ಕ ರಸ್ತೆ ಎಂದು ನಾಮಕರಣ ಮಾಡಬೇಕು. ಉಳ್ಳಾಲ ನಗರ ಪ್ರವೇಶ ಪ್ರದೇಶವಾದ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಲ್ಲಿ "ವೀರ ರಾಣಿ ಅಬ್ಬಕ್ಕನ ನಾಡು ಉಳ್ಳಾಲಕ್ಕೆ ಸ್ವಾಗತ" ಎಂದು ಬರೆದಿರುವ ಸ್ವಾಗತ ಕಮಾನು ನಿರ್ಮಿಸಬೇಕೆಂದು ವಿಶ್ವ ಹಿಂದೂ ಪರಿಷತ್ ಉಳ್ಳಾಲ ನಗರಸಭೆಗೆ ಆಗ್ರಹಿಸಿದೆ.

ವಿ.ಹಿಂ.ಪ ಉಳ್ಳಾಲ ನಗರ ಪ್ರಖಂಡ ಅಧ್ಯಕ್ಷರಾದ ನಾರಾಯಣ ಕುಂಪಲ, ಕಾರ್ಯದರ್ಶಿ ಶೈಲೇಶ್ ಅಡ್ಕ, ಸಂಯೋಜಕರಾದ ಅರ್ಜುನ್ ಮಾಡೂರು ಈ ಬಗ್ಗೆ ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ, ಪೌರಾಯುಕ್ತ ರಾಯಪ್ಪರಿಗೆ ಮನವಿ ಸಲ್ಲಿಸಿದ್ದಾರೆ.
Mangalore Ullal highway should be named after Abakka, VHP requests municipality.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm