ಬ್ರೇಕಿಂಗ್ ನ್ಯೂಸ್
28-01-22 09:22 pm Mangalore Correspondent ಕರಾವಳಿ
Photo credits : Headline Karnataka
ಉಳ್ಳಾಲ, ಜ.28 : ಹದಿನಾರನೇ ಶತಮಾನದ ದ್ವಿತೀಯಾರ್ಧದಲ್ಲಿ ಪೋರ್ಚುಗೀಸರೊಡನೆ ಹೋರಾಡಿ ವೀರ ಮರಣ ಕಂಡಿದ್ದ ವೀರರಾಣಿ ಅಬ್ಬಕ್ಕಳ ಹೆಸರನ್ನು ಉಳ್ಳಾಲ ರಾಜರಸ್ತೆಗೆ ಇಡುವುದರೊಂದಿಗೆ ಉಳ್ಳಾಲ ಪ್ರವೇಶ ಭಾಗದ ಓವರ್ ಬ್ರಿಡ್ಜ್ ನಲ್ಲಿ ಅಬ್ಬಕ್ಕ ಹೆಸರಿನ ಸ್ವಾಗತ ಕಮಾನು ನಿರ್ಮಿಸಬೇಕೆಂದು ವಿಶ್ವ ಹಿಂದು ಪರಿಷತ್ ಉಳ್ಳಾಲ ನಗರಸಭೆಯನ್ನು ಆಗ್ರಹಿಸಿದೆ.

ವೀರರಾಣಿ ಅಬ್ಬಕ್ಕ ವಸಾಹತುಶಾಹಿ ಪೋರ್ಚುಗೀಸರ ವಿರುದ್ಧ ಸೆಣಸಾಡಿ ಹಿಮ್ಮೆಟಿಸಿದ್ದ ಭಾರತದ ಮೊದಲ ಸ್ವಾತಂತ್ರ್ಯ ಹೋರಾಟಗಾರ್ತಿ. ಉಳ್ಳಾಲದ ಸರ್ವ ಜನಾಂಗದವರು ಗೌರವಿಸುವ ಅಬ್ಬಕ್ಕಳ ಹೆಸರು ಚಿರಕಾಲ ಜನಮಾನಸದಲ್ಲಿ ಉಳಿಯಬೇಕು. ಆ ನಿಟ್ಟಿನಲ್ಲಿ ಉಳ್ಳಾಲದ ರಾಜ ರಸ್ತೆಗೆ ವೀರರಾಣಿ ಅಬ್ಬಕ್ಕ ರಸ್ತೆ ಎಂದು ನಾಮಕರಣ ಮಾಡಬೇಕು. ಉಳ್ಳಾಲ ನಗರ ಪ್ರವೇಶ ಪ್ರದೇಶವಾದ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಲ್ಲಿ "ವೀರ ರಾಣಿ ಅಬ್ಬಕ್ಕನ ನಾಡು ಉಳ್ಳಾಲಕ್ಕೆ ಸ್ವಾಗತ" ಎಂದು ಬರೆದಿರುವ ಸ್ವಾಗತ ಕಮಾನು ನಿರ್ಮಿಸಬೇಕೆಂದು ವಿಶ್ವ ಹಿಂದೂ ಪರಿಷತ್ ಉಳ್ಳಾಲ ನಗರಸಭೆಗೆ ಆಗ್ರಹಿಸಿದೆ.

ವಿ.ಹಿಂ.ಪ ಉಳ್ಳಾಲ ನಗರ ಪ್ರಖಂಡ ಅಧ್ಯಕ್ಷರಾದ ನಾರಾಯಣ ಕುಂಪಲ, ಕಾರ್ಯದರ್ಶಿ ಶೈಲೇಶ್ ಅಡ್ಕ, ಸಂಯೋಜಕರಾದ ಅರ್ಜುನ್ ಮಾಡೂರು ಈ ಬಗ್ಗೆ ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ, ಪೌರಾಯುಕ್ತ ರಾಯಪ್ಪರಿಗೆ ಮನವಿ ಸಲ್ಲಿಸಿದ್ದಾರೆ.
Mangalore Ullal highway should be named after Abakka, VHP requests municipality.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 03:42 pm
HK News Staffer
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm