ಬ್ರೇಕಿಂಗ್ ನ್ಯೂಸ್
28-01-22 09:22 pm Mangalore Correspondent ಕರಾವಳಿ
Photo credits : Headline Karnataka
ಉಳ್ಳಾಲ, ಜ.28 : ಹದಿನಾರನೇ ಶತಮಾನದ ದ್ವಿತೀಯಾರ್ಧದಲ್ಲಿ ಪೋರ್ಚುಗೀಸರೊಡನೆ ಹೋರಾಡಿ ವೀರ ಮರಣ ಕಂಡಿದ್ದ ವೀರರಾಣಿ ಅಬ್ಬಕ್ಕಳ ಹೆಸರನ್ನು ಉಳ್ಳಾಲ ರಾಜರಸ್ತೆಗೆ ಇಡುವುದರೊಂದಿಗೆ ಉಳ್ಳಾಲ ಪ್ರವೇಶ ಭಾಗದ ಓವರ್ ಬ್ರಿಡ್ಜ್ ನಲ್ಲಿ ಅಬ್ಬಕ್ಕ ಹೆಸರಿನ ಸ್ವಾಗತ ಕಮಾನು ನಿರ್ಮಿಸಬೇಕೆಂದು ವಿಶ್ವ ಹಿಂದು ಪರಿಷತ್ ಉಳ್ಳಾಲ ನಗರಸಭೆಯನ್ನು ಆಗ್ರಹಿಸಿದೆ.

ವೀರರಾಣಿ ಅಬ್ಬಕ್ಕ ವಸಾಹತುಶಾಹಿ ಪೋರ್ಚುಗೀಸರ ವಿರುದ್ಧ ಸೆಣಸಾಡಿ ಹಿಮ್ಮೆಟಿಸಿದ್ದ ಭಾರತದ ಮೊದಲ ಸ್ವಾತಂತ್ರ್ಯ ಹೋರಾಟಗಾರ್ತಿ. ಉಳ್ಳಾಲದ ಸರ್ವ ಜನಾಂಗದವರು ಗೌರವಿಸುವ ಅಬ್ಬಕ್ಕಳ ಹೆಸರು ಚಿರಕಾಲ ಜನಮಾನಸದಲ್ಲಿ ಉಳಿಯಬೇಕು. ಆ ನಿಟ್ಟಿನಲ್ಲಿ ಉಳ್ಳಾಲದ ರಾಜ ರಸ್ತೆಗೆ ವೀರರಾಣಿ ಅಬ್ಬಕ್ಕ ರಸ್ತೆ ಎಂದು ನಾಮಕರಣ ಮಾಡಬೇಕು. ಉಳ್ಳಾಲ ನಗರ ಪ್ರವೇಶ ಪ್ರದೇಶವಾದ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಲ್ಲಿ "ವೀರ ರಾಣಿ ಅಬ್ಬಕ್ಕನ ನಾಡು ಉಳ್ಳಾಲಕ್ಕೆ ಸ್ವಾಗತ" ಎಂದು ಬರೆದಿರುವ ಸ್ವಾಗತ ಕಮಾನು ನಿರ್ಮಿಸಬೇಕೆಂದು ವಿಶ್ವ ಹಿಂದೂ ಪರಿಷತ್ ಉಳ್ಳಾಲ ನಗರಸಭೆಗೆ ಆಗ್ರಹಿಸಿದೆ.

ವಿ.ಹಿಂ.ಪ ಉಳ್ಳಾಲ ನಗರ ಪ್ರಖಂಡ ಅಧ್ಯಕ್ಷರಾದ ನಾರಾಯಣ ಕುಂಪಲ, ಕಾರ್ಯದರ್ಶಿ ಶೈಲೇಶ್ ಅಡ್ಕ, ಸಂಯೋಜಕರಾದ ಅರ್ಜುನ್ ಮಾಡೂರು ಈ ಬಗ್ಗೆ ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ, ಪೌರಾಯುಕ್ತ ರಾಯಪ್ಪರಿಗೆ ಮನವಿ ಸಲ್ಲಿಸಿದ್ದಾರೆ.
Mangalore Ullal highway should be named after Abakka, VHP requests municipality.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
12-02-26 10:36 pm
Mangalore Correspondent
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
ಸುರತ್ಕಲ್ ಎನ್ಐಟಿಕೆಯಲ್ಲಿ ಫುಡ್ ಪಾಯ್ಸನ್ ; 120ಕ್ಕು...
12-02-26 03:01 pm
12-02-26 02:34 pm
HK News Desk
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm