ಬ್ರೇಕಿಂಗ್ ನ್ಯೂಸ್
28-01-22 09:22 pm Mangalore Correspondent ಕರಾವಳಿ
Photo credits : Headline Karnataka
ಉಳ್ಳಾಲ, ಜ.28 : ಹದಿನಾರನೇ ಶತಮಾನದ ದ್ವಿತೀಯಾರ್ಧದಲ್ಲಿ ಪೋರ್ಚುಗೀಸರೊಡನೆ ಹೋರಾಡಿ ವೀರ ಮರಣ ಕಂಡಿದ್ದ ವೀರರಾಣಿ ಅಬ್ಬಕ್ಕಳ ಹೆಸರನ್ನು ಉಳ್ಳಾಲ ರಾಜರಸ್ತೆಗೆ ಇಡುವುದರೊಂದಿಗೆ ಉಳ್ಳಾಲ ಪ್ರವೇಶ ಭಾಗದ ಓವರ್ ಬ್ರಿಡ್ಜ್ ನಲ್ಲಿ ಅಬ್ಬಕ್ಕ ಹೆಸರಿನ ಸ್ವಾಗತ ಕಮಾನು ನಿರ್ಮಿಸಬೇಕೆಂದು ವಿಶ್ವ ಹಿಂದು ಪರಿಷತ್ ಉಳ್ಳಾಲ ನಗರಸಭೆಯನ್ನು ಆಗ್ರಹಿಸಿದೆ.

ವೀರರಾಣಿ ಅಬ್ಬಕ್ಕ ವಸಾಹತುಶಾಹಿ ಪೋರ್ಚುಗೀಸರ ವಿರುದ್ಧ ಸೆಣಸಾಡಿ ಹಿಮ್ಮೆಟಿಸಿದ್ದ ಭಾರತದ ಮೊದಲ ಸ್ವಾತಂತ್ರ್ಯ ಹೋರಾಟಗಾರ್ತಿ. ಉಳ್ಳಾಲದ ಸರ್ವ ಜನಾಂಗದವರು ಗೌರವಿಸುವ ಅಬ್ಬಕ್ಕಳ ಹೆಸರು ಚಿರಕಾಲ ಜನಮಾನಸದಲ್ಲಿ ಉಳಿಯಬೇಕು. ಆ ನಿಟ್ಟಿನಲ್ಲಿ ಉಳ್ಳಾಲದ ರಾಜ ರಸ್ತೆಗೆ ವೀರರಾಣಿ ಅಬ್ಬಕ್ಕ ರಸ್ತೆ ಎಂದು ನಾಮಕರಣ ಮಾಡಬೇಕು. ಉಳ್ಳಾಲ ನಗರ ಪ್ರವೇಶ ಪ್ರದೇಶವಾದ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಲ್ಲಿ "ವೀರ ರಾಣಿ ಅಬ್ಬಕ್ಕನ ನಾಡು ಉಳ್ಳಾಲಕ್ಕೆ ಸ್ವಾಗತ" ಎಂದು ಬರೆದಿರುವ ಸ್ವಾಗತ ಕಮಾನು ನಿರ್ಮಿಸಬೇಕೆಂದು ವಿಶ್ವ ಹಿಂದೂ ಪರಿಷತ್ ಉಳ್ಳಾಲ ನಗರಸಭೆಗೆ ಆಗ್ರಹಿಸಿದೆ.

ವಿ.ಹಿಂ.ಪ ಉಳ್ಳಾಲ ನಗರ ಪ್ರಖಂಡ ಅಧ್ಯಕ್ಷರಾದ ನಾರಾಯಣ ಕುಂಪಲ, ಕಾರ್ಯದರ್ಶಿ ಶೈಲೇಶ್ ಅಡ್ಕ, ಸಂಯೋಜಕರಾದ ಅರ್ಜುನ್ ಮಾಡೂರು ಈ ಬಗ್ಗೆ ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ, ಪೌರಾಯುಕ್ತ ರಾಯಪ್ಪರಿಗೆ ಮನವಿ ಸಲ್ಲಿಸಿದ್ದಾರೆ.
Mangalore Ullal highway should be named after Abakka, VHP requests municipality.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm