ಬ್ರೇಕಿಂಗ್ ನ್ಯೂಸ್
30-01-22 02:00 pm Mangalore Correspondent ಕರಾವಳಿ
ಮಂಗಳೂರು, ಜ.30 : ವೆನ್ಲಾಕ್ ಆಸ್ಪತ್ರೆಯಲ್ಲಿ ರೋಗಿಯನ್ನು ನಿರ್ಲಕ್ಷಿಸಿ ವಿಡಿಯೋ ಗೇಮ್ ಆಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಕೆಎಂಸಿ ಆಸ್ಪತ್ರೆಯ ಸ್ನಾತಕೋತ್ತರ ವಿದ್ಯಾರ್ಥಿಗೆ ಅಮಾನತು ಶಿಕ್ಷೆ ನೀಡಲಾಗಿದೆ.
ಫೇಸ್ಬುಕ್ ನಲ್ಲಿ ವಿಡಿಯೋ ವೈರಲ್ ಆಗಿರುವ ಹಿನ್ನೆಲೆಯಲ್ಲಿ ವೆನ್ಲಾಕ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕರು ತನಿಖೆ ನಡೆಸಿದ್ದು ಆಸ್ಪತ್ರೆಯಲ್ಲಿ ಕ್ಲಿನಿಕಲ್ ಸೇವೆ ನೀಡುತ್ತಿದ್ದ ಕೆಎಂಸಿ ಆಸ್ಪತ್ರೆಯ ಸ್ನಾತಕೋತ್ತರ ವಿದ್ಯಾರ್ಥಿ ವಿಡಿಯೋ ಗೇಮ್ ಆಡುತ್ತಿದ್ದುದಾಗಿ ತಿಳಿದುಬಂದಿದೆ. ಕರ್ತವ್ಯ ನಿರ್ಲಕ್ಷ್ಯದ ಬಗ್ಗೆ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ವೆನ್ಲಾಕ್ ವೈದ್ಯಕೀಯ ಅಧೀಕ್ಷಕ ಸದಾಶಿವ ಶಾನುಭೋಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ.23 ರಂದು ರಾತ್ರಿ 11 ಗಂಟೆಗೆ ಬಂಟ್ವಾಳ ತಾಲೂಕಿನ ವಗ್ಗ ನಿವಾಸಿ ವಿಜಯ ಆಚಾರ್ಯ ಎಂಬ ವ್ಯಕ್ತಿಯನ್ನು ಕುಸಿದು ಬಿದ್ದು ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ವೆನ್ಲಾಕ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಆಸ್ಪತ್ರೆ ಸಿಬಂದಿ ನಿರ್ಲಕ್ಷ್ಯ ವಹಿಸಿದ್ದಲ್ಲದೆ ಕಂಪ್ಯೂಟರ್ ನಲ್ಲಿ ವಿಡಿಯೋ ಗೇಮ್ ಆಡುತ್ತಾ ಸಮಯ ಕಳೆದಿದ್ದ ವಿಡಿಯೋ ವೈರಲ್ ಆಗಿತ್ತು. ರೋಗಿ ಚಿಂತಾಜನಕ ಸ್ಥಿತಿಯಲ್ಲಿದ್ದರೂ ಆಸ್ಪತ್ರೆ ಸಿಬಂದಿ ನಿರ್ಲಕ್ಷ್ಯ ತೋರಿದ್ದರಿಂದ ವ್ಯಕ್ತಿಯ ಸ್ಥಿತಿ ಬಿಗಡಾಯಿಸಿತ್ತು. ಮುಂಜಾವಿನ ನಾಲ್ಕು ಗಂಟೆ ಸುಮಾರಿಗೆ ಅವರನ್ನು ಬಳಿಕ ಕಂಕನಾಡಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಅಂದಿನ ನಿರ್ಲಕ್ಷ್ಯದಿಂದಾಗಿ ರೋಗಿಯ ಸ್ಥಿತಿ ಇನ್ನೂ ಚೇತರಿಕೆ ಆಗಿಲ್ಲ. ಕೋಮಾ ಸ್ಥಿತಿಯಲ್ಲಿದ್ದಾರೆ ಎಂದು ವಿಜಯ ಕುಮಾರ್ ಸಂಬಂಧಿಕರು ತಿಳಿಸಿದ್ದಾರೆ.
A post graduate medical student of a private college was suspended from the college after he was found playing videogame when he was assigned for clinicals at Government Wenlock Hospital in Mangaluru. A video of him playing videogame had gone viral in social media.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm