ಬ್ರೇಕಿಂಗ್ ನ್ಯೂಸ್
30-01-22 02:00 pm Mangalore Correspondent ಕರಾವಳಿ
ಮಂಗಳೂರು, ಜ.30 : ವೆನ್ಲಾಕ್ ಆಸ್ಪತ್ರೆಯಲ್ಲಿ ರೋಗಿಯನ್ನು ನಿರ್ಲಕ್ಷಿಸಿ ವಿಡಿಯೋ ಗೇಮ್ ಆಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಕೆಎಂಸಿ ಆಸ್ಪತ್ರೆಯ ಸ್ನಾತಕೋತ್ತರ ವಿದ್ಯಾರ್ಥಿಗೆ ಅಮಾನತು ಶಿಕ್ಷೆ ನೀಡಲಾಗಿದೆ.
ಫೇಸ್ಬುಕ್ ನಲ್ಲಿ ವಿಡಿಯೋ ವೈರಲ್ ಆಗಿರುವ ಹಿನ್ನೆಲೆಯಲ್ಲಿ ವೆನ್ಲಾಕ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕರು ತನಿಖೆ ನಡೆಸಿದ್ದು ಆಸ್ಪತ್ರೆಯಲ್ಲಿ ಕ್ಲಿನಿಕಲ್ ಸೇವೆ ನೀಡುತ್ತಿದ್ದ ಕೆಎಂಸಿ ಆಸ್ಪತ್ರೆಯ ಸ್ನಾತಕೋತ್ತರ ವಿದ್ಯಾರ್ಥಿ ವಿಡಿಯೋ ಗೇಮ್ ಆಡುತ್ತಿದ್ದುದಾಗಿ ತಿಳಿದುಬಂದಿದೆ. ಕರ್ತವ್ಯ ನಿರ್ಲಕ್ಷ್ಯದ ಬಗ್ಗೆ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ವೆನ್ಲಾಕ್ ವೈದ್ಯಕೀಯ ಅಧೀಕ್ಷಕ ಸದಾಶಿವ ಶಾನುಭೋಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ.23 ರಂದು ರಾತ್ರಿ 11 ಗಂಟೆಗೆ ಬಂಟ್ವಾಳ ತಾಲೂಕಿನ ವಗ್ಗ ನಿವಾಸಿ ವಿಜಯ ಆಚಾರ್ಯ ಎಂಬ ವ್ಯಕ್ತಿಯನ್ನು ಕುಸಿದು ಬಿದ್ದು ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ವೆನ್ಲಾಕ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಆಸ್ಪತ್ರೆ ಸಿಬಂದಿ ನಿರ್ಲಕ್ಷ್ಯ ವಹಿಸಿದ್ದಲ್ಲದೆ ಕಂಪ್ಯೂಟರ್ ನಲ್ಲಿ ವಿಡಿಯೋ ಗೇಮ್ ಆಡುತ್ತಾ ಸಮಯ ಕಳೆದಿದ್ದ ವಿಡಿಯೋ ವೈರಲ್ ಆಗಿತ್ತು. ರೋಗಿ ಚಿಂತಾಜನಕ ಸ್ಥಿತಿಯಲ್ಲಿದ್ದರೂ ಆಸ್ಪತ್ರೆ ಸಿಬಂದಿ ನಿರ್ಲಕ್ಷ್ಯ ತೋರಿದ್ದರಿಂದ ವ್ಯಕ್ತಿಯ ಸ್ಥಿತಿ ಬಿಗಡಾಯಿಸಿತ್ತು. ಮುಂಜಾವಿನ ನಾಲ್ಕು ಗಂಟೆ ಸುಮಾರಿಗೆ ಅವರನ್ನು ಬಳಿಕ ಕಂಕನಾಡಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಅಂದಿನ ನಿರ್ಲಕ್ಷ್ಯದಿಂದಾಗಿ ರೋಗಿಯ ಸ್ಥಿತಿ ಇನ್ನೂ ಚೇತರಿಕೆ ಆಗಿಲ್ಲ. ಕೋಮಾ ಸ್ಥಿತಿಯಲ್ಲಿದ್ದಾರೆ ಎಂದು ವಿಜಯ ಕುಮಾರ್ ಸಂಬಂಧಿಕರು ತಿಳಿಸಿದ್ದಾರೆ.
A post graduate medical student of a private college was suspended from the college after he was found playing videogame when he was assigned for clinicals at Government Wenlock Hospital in Mangaluru. A video of him playing videogame had gone viral in social media.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 03:42 pm
HK News Staffer
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm