ಬ್ರೇಕಿಂಗ್ ನ್ಯೂಸ್
01-02-22 01:19 pm Mangalore Correspondent ಕರಾವಳಿ
ಮಂಗಳೂರು, ಫೆ.1 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೆತ್ತಿಕೊಂಡ ಯೋಜನೆಗಳನ್ನು ಇದೇ ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ.
ಮಂಗಳೂರು ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಮಂಗಳವಾರ ವೀಕ್ಷಿಸಿದ ಬಳಿಕ ಕಾಮಗಾರಿಗಳ ಕುರಿತಂತೆ ವಿವರ ನೀಡಿದರು. ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ ದೂರುಗಳಿದ್ದು, ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ.

ಕೇಂದ್ರ ಸರಕಾರ ಮೇ ತಿಂಗಳ ಒಳಗೆ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚನೆ ನೀಡಿದೆ. ಆದರೆ ನಾವು ಅದಕ್ಕೂ ಮೊದಲೇ ಮುಗಿಸಲು ಒತ್ತು ನೀಡಿದ್ದೇವೆ. ಅಲ್ಲದೆ ಮಂಗಳೂರಿನ ಅಭಿವೃದ್ಧಿಗೆ ಇನ್ನೂ ನೂರು ಕೋಟಿ ಅನುದಾನದ ಅಗತ್ಯವಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆಯಲಾಗಿದೆ ಎಂದು ಸಚಿವರು ಹೇಳಿದರು.

ಸ್ಮಾರ್ಟ್ ಸಿಟಿ ಕಾಮಗಾರಿಗಳ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು. ಕಳಪೆ ಕಾಮಗಾರಿಯ ದೂರುಗಳು ಕೇಳಿಬಂದಲ್ಲಿ ಕ್ರಿಮಿನಲ್ ಕೇಸು ದಾಖಲಿಸಲಾಗುವುದು ಎಂದು ಸಚಿವರು ಎಚ್ಚರಿಸಿದರು. ಮೇಯರ್ ಪ್ರೇಮಾನಂದ ಶೆಟ್ಟಿ, ಉಪಮೇಯರ್ ಸುಮಂಗಲಾ ರಾವ್, ಮೂಡಾ ಅಧ್ಯಕ್ಷ ರವಿಶಂಕರ ಮಿಜಾರು ಉಪಸ್ಥಿತರಿದ್ದರು.
State minister for urban development, B A Byrathi Basavaraj, undertook inspection of various works undertaken in the city under the Smart City project, Karnataka Urban Infrastructure Development and Finance Corporation, Mangaluru Urban Development Authority etc on Tuesday February 1.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 03:42 pm
HK News Staffer
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm