ಬ್ರೇಕಿಂಗ್ ನ್ಯೂಸ್
01-02-22 02:13 pm HK Desk news ಕರಾವಳಿ
ಉಡುಪಿ, ಫೆ.1 : ಇಲ್ಲಿನ ಮಹಿಳಾ ಸರಕಾರಿ ಪಿಯು ಕಾಲೇಜಿನಲ್ಲಿ ಹಿಜಾಬ್ ಧಾರಣೆ ವಿಚಾರದಲ್ಲಿ ಶಾಸಕ ರಘುಪತಿ ಭಟ್ ಖಡಕ್ ನಿರ್ಧಾರ ತೆಗೆದುಕೊಂಡ ಬೆನ್ನಲ್ಲೇ ವಿದ್ಯಾರ್ಥಿನಿ ಹೆಸರಲ್ಲಿ ಒಂದು ಗುಂಪು ಹೈಕೋರ್ಟ್ ಮೆಟ್ಟಿಲೇರಿದ್ದು ಧಾರ್ಮಿಕ ಹಕ್ಕಿನ ಪಾಲನೆಗೆ ಅವಕಾಶ ನೀಡುವಂತೆ ಕೋರಿದೆ.
ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅನುಮತಿ ನೀಡುವಂತೆ ಮತ್ತು ಈ ಬಗ್ಗೆ ಉಡುಪಿ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡುವಂತೆ ಕೋರಿ ವಿದ್ಯಾರ್ಥಿನಿ ಹೆಸರಲ್ಲಿ ಕರ್ನಾಟಕ ಹೈಕೋರ್ಟ್ ಗೆ ಮನವಿ ಸಲ್ಲಿಕೆಯಾಗಿದೆ.

ಧರ್ಮದ ಆಚರಣೆ ಮೂಲಭೂತ ಹಕ್ಕಾಗಿದ್ದು ಹಿಜಾಬ್ ಧರಿಸುವುದು ಅದರಲ್ಲಿ ಒಂದು. ಇದನ್ನು ಆಧರಿಸಿ ಕಾಲೇಜಿಗೆ ಹಾಜರಾಗುವ ವಿದ್ಯಾರ್ಥಿನಿಯರಿಗೂ ಅವಕಾಶ ನೀಡಬೇಕು. ಸಂವಿಧಾನದ 14 ಮತ್ತು 15ನೇ ವಿಧಿಯಡಿ ಧಾರ್ಮಿಕ ಸ್ವಾತಂತ್ರ್ಯ ಮೂಲಭೂತ ಹಕ್ಕಾಗಿದ್ದು ಈ ಬಗ್ಗೆ ತನ್ನ ಮನವಿಯನ್ನು ಪರಿಗಣಿಸುವಂತೆ ವಿದ್ಯಾರ್ಥಿನಿ ಕೇಳಿಕೊಂಡಿದ್ದಾಳೆ.
ಬುಧವಾರ ಈ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆಯಿದೆ. ಅಲ್ಲದೆ, ಅರ್ಜಿ ಇತ್ಯರ್ಥ ಆಗುವವರೆಗೆ ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶಿಸುವುದಕ್ಕೆ ನಿರ್ಬಂಧ ವಿಧಿಸದಂತೆ ನಿರ್ದೇಶಿಸಬೇಕು ಎಂದು ಮನವಿಯಲ್ಲಿ ಕೋರಲಾಗಿದೆ. ಈ ನಡುವೆ, ಹಿಜಾಬ್ ಧರಿಸದೆ ಕಾಲೇಜಿಗೆ ಬರುವುದಿದ್ದರೆ ಬನ್ನಿ. ಇಲ್ಲದಿದ್ದರೆ ಆನ್ಲೈನ್ ಪಾಠ ಕೇಳಬಹುದು. ಕಾಲೇಜು ಆವರಣದಲ್ಲಿ ಗೊಂದಲ ಮಾಡಬಾರದು ಎಂದು ಸೋಮವಾರ ಕಾಲೇಜಿನಲ್ಲಿ ನಡೆದ ಸಭೆಯಲ್ಲಿ ನಿರ್ಧಾರಕ್ಕೆ ಬರಲಾಗಿದೆ.
After over a month of controversy over wearing hijab to college, a writ petition has been filed in the Karnataka High Court by a Muslim girl student from Udupi seeking a declaration that wearing a hijab is a fundamental right.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 03:42 pm
HK News Staffer
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm