ಬ್ರೇಕಿಂಗ್ ನ್ಯೂಸ್
01-02-22 02:13 pm HK Desk news ಕರಾವಳಿ
ಉಡುಪಿ, ಫೆ.1 : ಇಲ್ಲಿನ ಮಹಿಳಾ ಸರಕಾರಿ ಪಿಯು ಕಾಲೇಜಿನಲ್ಲಿ ಹಿಜಾಬ್ ಧಾರಣೆ ವಿಚಾರದಲ್ಲಿ ಶಾಸಕ ರಘುಪತಿ ಭಟ್ ಖಡಕ್ ನಿರ್ಧಾರ ತೆಗೆದುಕೊಂಡ ಬೆನ್ನಲ್ಲೇ ವಿದ್ಯಾರ್ಥಿನಿ ಹೆಸರಲ್ಲಿ ಒಂದು ಗುಂಪು ಹೈಕೋರ್ಟ್ ಮೆಟ್ಟಿಲೇರಿದ್ದು ಧಾರ್ಮಿಕ ಹಕ್ಕಿನ ಪಾಲನೆಗೆ ಅವಕಾಶ ನೀಡುವಂತೆ ಕೋರಿದೆ.
ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅನುಮತಿ ನೀಡುವಂತೆ ಮತ್ತು ಈ ಬಗ್ಗೆ ಉಡುಪಿ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡುವಂತೆ ಕೋರಿ ವಿದ್ಯಾರ್ಥಿನಿ ಹೆಸರಲ್ಲಿ ಕರ್ನಾಟಕ ಹೈಕೋರ್ಟ್ ಗೆ ಮನವಿ ಸಲ್ಲಿಕೆಯಾಗಿದೆ.

ಧರ್ಮದ ಆಚರಣೆ ಮೂಲಭೂತ ಹಕ್ಕಾಗಿದ್ದು ಹಿಜಾಬ್ ಧರಿಸುವುದು ಅದರಲ್ಲಿ ಒಂದು. ಇದನ್ನು ಆಧರಿಸಿ ಕಾಲೇಜಿಗೆ ಹಾಜರಾಗುವ ವಿದ್ಯಾರ್ಥಿನಿಯರಿಗೂ ಅವಕಾಶ ನೀಡಬೇಕು. ಸಂವಿಧಾನದ 14 ಮತ್ತು 15ನೇ ವಿಧಿಯಡಿ ಧಾರ್ಮಿಕ ಸ್ವಾತಂತ್ರ್ಯ ಮೂಲಭೂತ ಹಕ್ಕಾಗಿದ್ದು ಈ ಬಗ್ಗೆ ತನ್ನ ಮನವಿಯನ್ನು ಪರಿಗಣಿಸುವಂತೆ ವಿದ್ಯಾರ್ಥಿನಿ ಕೇಳಿಕೊಂಡಿದ್ದಾಳೆ.
ಬುಧವಾರ ಈ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆಯಿದೆ. ಅಲ್ಲದೆ, ಅರ್ಜಿ ಇತ್ಯರ್ಥ ಆಗುವವರೆಗೆ ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶಿಸುವುದಕ್ಕೆ ನಿರ್ಬಂಧ ವಿಧಿಸದಂತೆ ನಿರ್ದೇಶಿಸಬೇಕು ಎಂದು ಮನವಿಯಲ್ಲಿ ಕೋರಲಾಗಿದೆ. ಈ ನಡುವೆ, ಹಿಜಾಬ್ ಧರಿಸದೆ ಕಾಲೇಜಿಗೆ ಬರುವುದಿದ್ದರೆ ಬನ್ನಿ. ಇಲ್ಲದಿದ್ದರೆ ಆನ್ಲೈನ್ ಪಾಠ ಕೇಳಬಹುದು. ಕಾಲೇಜು ಆವರಣದಲ್ಲಿ ಗೊಂದಲ ಮಾಡಬಾರದು ಎಂದು ಸೋಮವಾರ ಕಾಲೇಜಿನಲ್ಲಿ ನಡೆದ ಸಭೆಯಲ್ಲಿ ನಿರ್ಧಾರಕ್ಕೆ ಬರಲಾಗಿದೆ.
After over a month of controversy over wearing hijab to college, a writ petition has been filed in the Karnataka High Court by a Muslim girl student from Udupi seeking a declaration that wearing a hijab is a fundamental right.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm