ಬ್ರೇಕಿಂಗ್ ನ್ಯೂಸ್
01-02-22 02:13 pm HK Desk news ಕರಾವಳಿ
ಉಡುಪಿ, ಫೆ.1 : ಇಲ್ಲಿನ ಮಹಿಳಾ ಸರಕಾರಿ ಪಿಯು ಕಾಲೇಜಿನಲ್ಲಿ ಹಿಜಾಬ್ ಧಾರಣೆ ವಿಚಾರದಲ್ಲಿ ಶಾಸಕ ರಘುಪತಿ ಭಟ್ ಖಡಕ್ ನಿರ್ಧಾರ ತೆಗೆದುಕೊಂಡ ಬೆನ್ನಲ್ಲೇ ವಿದ್ಯಾರ್ಥಿನಿ ಹೆಸರಲ್ಲಿ ಒಂದು ಗುಂಪು ಹೈಕೋರ್ಟ್ ಮೆಟ್ಟಿಲೇರಿದ್ದು ಧಾರ್ಮಿಕ ಹಕ್ಕಿನ ಪಾಲನೆಗೆ ಅವಕಾಶ ನೀಡುವಂತೆ ಕೋರಿದೆ.
ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅನುಮತಿ ನೀಡುವಂತೆ ಮತ್ತು ಈ ಬಗ್ಗೆ ಉಡುಪಿ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡುವಂತೆ ಕೋರಿ ವಿದ್ಯಾರ್ಥಿನಿ ಹೆಸರಲ್ಲಿ ಕರ್ನಾಟಕ ಹೈಕೋರ್ಟ್ ಗೆ ಮನವಿ ಸಲ್ಲಿಕೆಯಾಗಿದೆ.
ಧರ್ಮದ ಆಚರಣೆ ಮೂಲಭೂತ ಹಕ್ಕಾಗಿದ್ದು ಹಿಜಾಬ್ ಧರಿಸುವುದು ಅದರಲ್ಲಿ ಒಂದು. ಇದನ್ನು ಆಧರಿಸಿ ಕಾಲೇಜಿಗೆ ಹಾಜರಾಗುವ ವಿದ್ಯಾರ್ಥಿನಿಯರಿಗೂ ಅವಕಾಶ ನೀಡಬೇಕು. ಸಂವಿಧಾನದ 14 ಮತ್ತು 15ನೇ ವಿಧಿಯಡಿ ಧಾರ್ಮಿಕ ಸ್ವಾತಂತ್ರ್ಯ ಮೂಲಭೂತ ಹಕ್ಕಾಗಿದ್ದು ಈ ಬಗ್ಗೆ ತನ್ನ ಮನವಿಯನ್ನು ಪರಿಗಣಿಸುವಂತೆ ವಿದ್ಯಾರ್ಥಿನಿ ಕೇಳಿಕೊಂಡಿದ್ದಾಳೆ.
ಬುಧವಾರ ಈ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆಯಿದೆ. ಅಲ್ಲದೆ, ಅರ್ಜಿ ಇತ್ಯರ್ಥ ಆಗುವವರೆಗೆ ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶಿಸುವುದಕ್ಕೆ ನಿರ್ಬಂಧ ವಿಧಿಸದಂತೆ ನಿರ್ದೇಶಿಸಬೇಕು ಎಂದು ಮನವಿಯಲ್ಲಿ ಕೋರಲಾಗಿದೆ. ಈ ನಡುವೆ, ಹಿಜಾಬ್ ಧರಿಸದೆ ಕಾಲೇಜಿಗೆ ಬರುವುದಿದ್ದರೆ ಬನ್ನಿ. ಇಲ್ಲದಿದ್ದರೆ ಆನ್ಲೈನ್ ಪಾಠ ಕೇಳಬಹುದು. ಕಾಲೇಜು ಆವರಣದಲ್ಲಿ ಗೊಂದಲ ಮಾಡಬಾರದು ಎಂದು ಸೋಮವಾರ ಕಾಲೇಜಿನಲ್ಲಿ ನಡೆದ ಸಭೆಯಲ್ಲಿ ನಿರ್ಧಾರಕ್ಕೆ ಬರಲಾಗಿದೆ.
After over a month of controversy over wearing hijab to college, a writ petition has been filed in the Karnataka High Court by a Muslim girl student from Udupi seeking a declaration that wearing a hijab is a fundamental right.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm