ಬ್ರೇಕಿಂಗ್ ನ್ಯೂಸ್
01-02-22 02:13 pm HK Desk news ಕರಾವಳಿ
ಉಡುಪಿ, ಫೆ.1 : ಇಲ್ಲಿನ ಮಹಿಳಾ ಸರಕಾರಿ ಪಿಯು ಕಾಲೇಜಿನಲ್ಲಿ ಹಿಜಾಬ್ ಧಾರಣೆ ವಿಚಾರದಲ್ಲಿ ಶಾಸಕ ರಘುಪತಿ ಭಟ್ ಖಡಕ್ ನಿರ್ಧಾರ ತೆಗೆದುಕೊಂಡ ಬೆನ್ನಲ್ಲೇ ವಿದ್ಯಾರ್ಥಿನಿ ಹೆಸರಲ್ಲಿ ಒಂದು ಗುಂಪು ಹೈಕೋರ್ಟ್ ಮೆಟ್ಟಿಲೇರಿದ್ದು ಧಾರ್ಮಿಕ ಹಕ್ಕಿನ ಪಾಲನೆಗೆ ಅವಕಾಶ ನೀಡುವಂತೆ ಕೋರಿದೆ.
ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅನುಮತಿ ನೀಡುವಂತೆ ಮತ್ತು ಈ ಬಗ್ಗೆ ಉಡುಪಿ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡುವಂತೆ ಕೋರಿ ವಿದ್ಯಾರ್ಥಿನಿ ಹೆಸರಲ್ಲಿ ಕರ್ನಾಟಕ ಹೈಕೋರ್ಟ್ ಗೆ ಮನವಿ ಸಲ್ಲಿಕೆಯಾಗಿದೆ.

ಧರ್ಮದ ಆಚರಣೆ ಮೂಲಭೂತ ಹಕ್ಕಾಗಿದ್ದು ಹಿಜಾಬ್ ಧರಿಸುವುದು ಅದರಲ್ಲಿ ಒಂದು. ಇದನ್ನು ಆಧರಿಸಿ ಕಾಲೇಜಿಗೆ ಹಾಜರಾಗುವ ವಿದ್ಯಾರ್ಥಿನಿಯರಿಗೂ ಅವಕಾಶ ನೀಡಬೇಕು. ಸಂವಿಧಾನದ 14 ಮತ್ತು 15ನೇ ವಿಧಿಯಡಿ ಧಾರ್ಮಿಕ ಸ್ವಾತಂತ್ರ್ಯ ಮೂಲಭೂತ ಹಕ್ಕಾಗಿದ್ದು ಈ ಬಗ್ಗೆ ತನ್ನ ಮನವಿಯನ್ನು ಪರಿಗಣಿಸುವಂತೆ ವಿದ್ಯಾರ್ಥಿನಿ ಕೇಳಿಕೊಂಡಿದ್ದಾಳೆ.
ಬುಧವಾರ ಈ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆಯಿದೆ. ಅಲ್ಲದೆ, ಅರ್ಜಿ ಇತ್ಯರ್ಥ ಆಗುವವರೆಗೆ ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶಿಸುವುದಕ್ಕೆ ನಿರ್ಬಂಧ ವಿಧಿಸದಂತೆ ನಿರ್ದೇಶಿಸಬೇಕು ಎಂದು ಮನವಿಯಲ್ಲಿ ಕೋರಲಾಗಿದೆ. ಈ ನಡುವೆ, ಹಿಜಾಬ್ ಧರಿಸದೆ ಕಾಲೇಜಿಗೆ ಬರುವುದಿದ್ದರೆ ಬನ್ನಿ. ಇಲ್ಲದಿದ್ದರೆ ಆನ್ಲೈನ್ ಪಾಠ ಕೇಳಬಹುದು. ಕಾಲೇಜು ಆವರಣದಲ್ಲಿ ಗೊಂದಲ ಮಾಡಬಾರದು ಎಂದು ಸೋಮವಾರ ಕಾಲೇಜಿನಲ್ಲಿ ನಡೆದ ಸಭೆಯಲ್ಲಿ ನಿರ್ಧಾರಕ್ಕೆ ಬರಲಾಗಿದೆ.
After over a month of controversy over wearing hijab to college, a writ petition has been filed in the Karnataka High Court by a Muslim girl student from Udupi seeking a declaration that wearing a hijab is a fundamental right.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm