ಬ್ರೇಕಿಂಗ್ ನ್ಯೂಸ್
17-09-20 04:51 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 17: ಉದ್ಯೋಗ ಇಲ್ಲದವರು ಪಕೋಡ ಮಾರಿ ಬದುಕಿ ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯನ್ನು ಅವರ ಹುಟ್ಟುಹಬ್ಬದಂದೇ ಕಾಂಗ್ರೆಸ್ ಪಕ್ಷದ ಎನ್ಎಸ್ ಯುಐ ಕಾರ್ಯಕರ್ತರು ಪಕೋಡ ತಯಾರಿಸಿ ಮಾರುವ ಮೂಲಕ ಅಣಕಿಸಿದ್ದಾರೆ.
ಮೋದಿ ಹುಟ್ಟಿದ ದಿನವನ್ನು ಕಾಂಗ್ರೆಸ್ ಯುವ ಕಾರ್ಯಕರ್ತರು ನಿರುದ್ಯೋಗ ದಿನವನ್ನಾಗಿ ಆಚರಿಸಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿ ಎದುರು ಸೇರಿದ ಎನ್ ಎಸ್ ಯು ಐ ಕಾರ್ಯಕರ್ತರು ಹೀಗೊಂದು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಕಚೇರಿ ಎದುರು ಗ್ಯಾಸ್, ಸ್ಟವ್, ಬಟಾಟೆ ಎಲ್ಲವನ್ನು ತಂದು ಸ್ಥಳದಲ್ಲೇ ಪಕೋಡ ತಯಾರಿಸಿ ಸಾರ್ವಜನಿಕರಿಗೆ ವಿತರಣೆ ಮಾಡಿದ್ದಾರೆ.



ಉದ್ಯೋಗ ಇಲ್ಲದವರು ಪಕೋಡ ಮಾರುವಂತೆ ಹೇಳಿದ್ದ ಪ್ರಧಾನಿ ಮೋದಿಗೆ, ಅವರ ಜನ್ಮದಿನದಂದೇ ಪಕೋಡ ಮಾರಾಟ ಮಾಡಿ ಅಣಕಿಸಿದ್ದಾರೆ. ಇದೇ ವೇಳೆ ಬಿಜೆಪಿ ಸರಕಾರದ ವಿರುದ್ಧ ಕಾರ್ಯಕರ್ತರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನರೇಂದ್ರ ಮೋದಿ ದೇಶದ ಪ್ರಧಾನಿ ಆಗಿರುವ ದಿನದಿಂದ ದೇಶದಲ್ಲಿ ನಿರುದ್ಯೋಗ ಮಿತಿ ಮೀರಿದೆ. ಯುವಕರು ಉದ್ಯೋಗ ಇಲ್ಲದೇ ಬೀದಿಗೆ ಬಿದ್ದಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಮೋದಿ ನೀಡಿದ್ದ ಆಶ್ವಾಸನೆ ಹುಸಿಯಾಗಿದೆ. ಪದವಿ ಪಡೆದ ಯುವಕರು ಪಕೋಡಾ ಮಾರುವಂತಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.
Join our WhatsApp group for latest news updates
video
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm