ಬ್ರೇಕಿಂಗ್ ನ್ಯೂಸ್
17-09-20 04:51 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 17: ಉದ್ಯೋಗ ಇಲ್ಲದವರು ಪಕೋಡ ಮಾರಿ ಬದುಕಿ ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯನ್ನು ಅವರ ಹುಟ್ಟುಹಬ್ಬದಂದೇ ಕಾಂಗ್ರೆಸ್ ಪಕ್ಷದ ಎನ್ಎಸ್ ಯುಐ ಕಾರ್ಯಕರ್ತರು ಪಕೋಡ ತಯಾರಿಸಿ ಮಾರುವ ಮೂಲಕ ಅಣಕಿಸಿದ್ದಾರೆ.
ಮೋದಿ ಹುಟ್ಟಿದ ದಿನವನ್ನು ಕಾಂಗ್ರೆಸ್ ಯುವ ಕಾರ್ಯಕರ್ತರು ನಿರುದ್ಯೋಗ ದಿನವನ್ನಾಗಿ ಆಚರಿಸಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿ ಎದುರು ಸೇರಿದ ಎನ್ ಎಸ್ ಯು ಐ ಕಾರ್ಯಕರ್ತರು ಹೀಗೊಂದು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಕಚೇರಿ ಎದುರು ಗ್ಯಾಸ್, ಸ್ಟವ್, ಬಟಾಟೆ ಎಲ್ಲವನ್ನು ತಂದು ಸ್ಥಳದಲ್ಲೇ ಪಕೋಡ ತಯಾರಿಸಿ ಸಾರ್ವಜನಿಕರಿಗೆ ವಿತರಣೆ ಮಾಡಿದ್ದಾರೆ.



ಉದ್ಯೋಗ ಇಲ್ಲದವರು ಪಕೋಡ ಮಾರುವಂತೆ ಹೇಳಿದ್ದ ಪ್ರಧಾನಿ ಮೋದಿಗೆ, ಅವರ ಜನ್ಮದಿನದಂದೇ ಪಕೋಡ ಮಾರಾಟ ಮಾಡಿ ಅಣಕಿಸಿದ್ದಾರೆ. ಇದೇ ವೇಳೆ ಬಿಜೆಪಿ ಸರಕಾರದ ವಿರುದ್ಧ ಕಾರ್ಯಕರ್ತರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನರೇಂದ್ರ ಮೋದಿ ದೇಶದ ಪ್ರಧಾನಿ ಆಗಿರುವ ದಿನದಿಂದ ದೇಶದಲ್ಲಿ ನಿರುದ್ಯೋಗ ಮಿತಿ ಮೀರಿದೆ. ಯುವಕರು ಉದ್ಯೋಗ ಇಲ್ಲದೇ ಬೀದಿಗೆ ಬಿದ್ದಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಮೋದಿ ನೀಡಿದ್ದ ಆಶ್ವಾಸನೆ ಹುಸಿಯಾಗಿದೆ. ಪದವಿ ಪಡೆದ ಯುವಕರು ಪಕೋಡಾ ಮಾರುವಂತಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.
Join our WhatsApp group for latest news updates
video
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am