ಬ್ರೇಕಿಂಗ್ ನ್ಯೂಸ್
17-09-20 05:15 pm Mangalore Reporter ಕರಾವಳಿ
ಮಂಗಳೂರು, ಸೆ.17: ಮಾದಕ ವ್ಯಸನದಿಂದ ವಿದ್ಯಾರ್ಥಿಗಳು ಬಲಿಯಾಗುತ್ತಿರುವುದು ಗಮನಕ್ಕೆ ಬಂದಿದ್ದು ಈ ಬಗ್ಗೆ ಮಂಗಳೂರು ವಿವಿ ವ್ಯಾಪ್ತಿಯಲ್ಲಿ ಜನಜಾಗೃತಿಗಾಗಿ ಅಭಿಯಾನ ರೂಪಿಸಲಾಗುವುದು ಎಂದು ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯರಾದ ರವಿಚಂದ್ರ ಪಿ.ಎಂ. ಹಾಗೂ ರಮೇಶ್ ಕೆ. ತಿಳಿಸಿದ್ದಾರೆ.
ಗುರುವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಮಂಗಳೂರು ವಿ.ವಿ. ಸಿಂಡಿಕೇಟ್ ಸಭೆಯಲ್ಲೂ ಈ ಬಗ್ಗೆ ವಿಶೇಷ ಚರ್ಚೆ ನಡೆಸಲಾಗುವುದು. ಮಾದಕ ವ್ಯಸನದ ಬಗ್ಗೆ ಏನೇನು ಕ್ರಮ ಕೈಗೊಳ್ಳಬೇಕೆಂದು ಯೋಜನೆ ರೂಪಿಸಲಾಗುವುದು ಎಂದರು.
ಪ್ರತಿ ಕಾಲೇಜಿನಲ್ಲಿ ಡ್ರಗ್ಸ್ ಬಗ್ಗೆ ಜಾಗೃತಿ ಹಾಗೂ ಅದರ ನಿಯಂತ್ರಣಕ್ಕಾಗಿ ಸಮಿತಿ ರಚನೆ ಮಾಡಲಾಗುವುದು. ಅಲ್ಲದೆ ಕಾಲೇಜಿನ ವಿದ್ಯಾರ್ಥಿ ಸಂಘ, ಎನ್ಸಿಸಿ/ಎನ್ನೆಸ್ಸೆಸ್ ಮುಂತಾದ ಘಟಕಗಳ ಮೂಲಕ ಮಾದಕ ವ್ಯಸನದ ಬಗ್ಗೆ ವಿಶೇಷ ತರಬೇತಿ ನೀಡಲಾಗುವುದು ಎಂದರು.
ಇದರ ಭಾಗವಾಗಿ ವಿವಿ ವ್ಯಾಪ್ತಿಯ ಎಲ್ಲ ಕಾಲೇಜುಗಳಲ್ಲಿ ಶೈಕ್ಷಣಿಕ ವರ್ಷದ ಆರಂಭದಲ್ಲಿ ವಿದ್ಯಾರ್ಥಿ ಜಾಗೃತಿ ಸಭೆ, ಟಾಸ್ಕ್ಫೋರ್ಸ್ ರಚನೆ, ಎನ್ಜಿಒಗಳ ಜೊತೆ ಸೇರಿ ಜನಜಾಗೃತಿ ಅಭಿಯಾನ ನಡೆಸಲಾಗುವುದು. ಅಲ್ಲದೆ, ಡ್ರಗ್ಸ್ ವಿರುದ್ಧ ಕಠಿಣ ಕಾನೂನು ರೂಪಿಸುವಂತೆ ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗುವುದು. ಜನನಾಯಕರು, ಸಾಹಿತಿಗಳು, ಮಠಾಧೀಶರು, ಸಂಘ ಸಂಸ್ಥೆಗಳ ನಾಯಕರು ಈ ಬಗ್ಗೆ ಜನಾಭಿಪ್ರಾಯ ಮೂಡಿಸುವಲ್ಲಿ ಸಹಕರಿಸಬೇಕು ಎಂದು ರವಿಚಂದ್ರ ಪಿ.ಎಂ. ಮನವಿ ಮಾಡಿದ್ದಾರೆ.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 03:02 pm
Mangalore Correspondent
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm