ಬ್ರೇಕಿಂಗ್ ನ್ಯೂಸ್
04-02-22 10:13 pm HK Desk news ಕರಾವಳಿ
ಬಂಟ್ವಾಳ, ಫೆ.4 : ಇತ್ತೀಚೆಗೆ ಮದುವೆ ಸಂಭ್ರಮದ ಮಧ್ಯೆ ಕೊರಗಜ್ಜನ ವೇಷ ಹೋಲುವಂತೆ ಬಟ್ಟೆ ತೊಟ್ಟು ವಿವಾದಕ್ಕೆ ಕಾರಣವಾಗಿದ್ದ ಮದುಮಗ ಉಪ್ಪಳ ನಿವಾಸಿ ಉಮರುಲ್ ಬಾಷಿತ್ ವಿದೇಶಕ್ಕೆ ಪಲಾಯನ ಮಾಡುವುದನ್ನು ತಿಳಿದು ಕೊಚ್ಚಿ ಏರ್ಪೋರ್ಟ್ ಬಳಿ ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಕಾಸರಗೋಡು ಜಿಲ್ಲೆಯ ಉಪ್ಪಳ ಸಮೀಪದ ಬೇಕೂರು ನಿವಾಸಿಯಾಗಿರುವ ಉಮರುಲ್, ಜ.6 ರಂದು ಮದುವೆಯ ದಿನ ಸಾಲೆತ್ತೂರಿನ ವಧುವಿನ ಮನೆಗೆ ಬಂದಿದ್ದ ವೇಳೆ ಕೊರಗಜ್ಜನ ರೀತಿ ವೇಷ ತೊಟ್ಟು ಅಣಕಿಸುವಂತೆ ವರ್ತಿಸಿದ್ದ. ಈ ಬಗ್ಗೆ ಹಿಂದು ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ, ವಿಟ್ಲ ಠಾಣೆಯಲ್ಲಿ ದೂರು ನೀಡಿದ್ದರು.
ಪ್ರಕರಣ ದಾಖಲಿಸಿದ ಪೊಲೀಸರು ಉಮರುಲ್ ಸ್ನೇಹಿತರಾದ ಅಹಮದ್ ಮುಜಿತಬ್ ಹಾಗೂ ಮೊಹಿಯುದ್ದೀನ್ ಮುನೀಸ್ ಎಂಬವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಆಬಳಿಕ ಉಮರುಲ್ ಬಂಧನಕ್ಕೆ ಮುಂದಾಗಿದ್ದರು. ಆದರೆ ಉಮರುಲ್ ತಲೆಮರೆಸಿಕೊಂಡಿದ್ದ. ಇದೀಗ ವಿದೇಶಕ್ಕೆ ಪಲಾಯನ ಮಾಡಲು ಯತ್ನಿಸಿ ಕೊಚ್ಚಿನ್ ಏರ್ಪೋರ್ಟ್ ಬಳಿಯ ನೆಡುಂಬಾಶ್ಶೇರಿ ಎಂಬಲ್ಲಿ ಅಡಗಿಕೊಂಡಿದ್ದ.
ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಅಲ್ಲಿಗೆ ತೆರಳಿದ ವಿಟ್ಲ ಪೊಲೀಸರು, ಆರೋಪಿ ಉಮರುಲ್ ನನ್ನು ಬಂಧಿಸಿದ್ದಾರೆ. ಮದುವೆ ಸಂಭ್ರಮದಲ್ಲಿ ಕೊರಗಜ್ಜನ ರೀತಿ ವೇಷ ತೊಟ್ಟು ವಿಕೃತವಾಗಿ ವರ್ತಿಸಿದ್ದ ವಿಡಿಯೋ ಒಂದು ತಿಂಗಳ ಹಿಂದೆ ವೈರಲ್ ಆಗಿತ್ತು.
It is learnt that Umarul Bashith, main accused in the case relating to mockery of Tulunadu Daiva Koragajja by a group of youths belonging to other community, is arrested by airport officials of Nadumban Cheri at Kochi in Kerala.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm