ಬ್ರೇಕಿಂಗ್ ನ್ಯೂಸ್
08-02-22 10:29 pm HK Desk news ಕರಾವಳಿ
ಚಿಕ್ಕಮಗಳೂರು, ಫೆ.8 : ಇಷ್ಟು ವರ್ಷ ಇಲ್ಲದ ವಿವಾದ ಈಗೇಕೆ ಬಂತು ಎನ್ನುವ ಪ್ರಶ್ನೆ ಕೇಳಬೇಕಾಗುತ್ತದೆ. ಹಿಜಾಬ್ ಬೇಕೂಂತ ಹೇಳಿದರೆ, ಅದನ್ನೇ ಶಾಲಾ ಕಾಲೇಜುಗಳಲ್ಲಿ ಯೂನಿಫಾರ್ಮ್ ಮಾಡಿ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ಹಿಜಾಬ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನೇ ಬೇರೇ ಎನ್ನುವ ಮನಸ್ಥಿತಿ ಅಪಾಯಕಾರಿ. ಬಹಳ ಸಂಕಷ್ಟವನ್ನು ಅನುಭವಿಸಿ ಎದುರಿಸುತ್ತಾ ಬಂದಿರುವ ಜಗತ್ತಿನ ಏಕೈಕ ರಾಷ್ಟ್ರ ಭಾರತ. ಸಂಕಷ್ಟ ಅನುಭವಿಸಿ ಪ್ರತೀಕಾರ ಮಾಡದಿರುವ ರಾಷ್ಟ್ರಕೂಡ ಭಾರತ. ಬಹುಸಂಖ್ಯಾತರು ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಮಾಡುವ ಘಟನೆಗಳು ಜಗತ್ತಿನೆಲ್ಲೆಡೆ ಕಂಡುಬರುತ್ತದೆ. ಜಗತ್ತಿನಾದ್ಯಂತ ಅಲ್ಪಸಂಖ್ಯಾತರು ನಮಗೆ ಸಮಾನ ಹಕ್ಕು ಕೊಡಿ ಎಂದು ಹೋರಾಟ ಮಾಡುತ್ತಾರೆ.

ಆದರೆ ದುರ್ದೈವ, ನಮ್ಮ ದೇಶದಲ್ಲಿ ಬಹುಸಂಖ್ಯಾತರು ಸಮಾನ ಹಕ್ಕು ಕೊಡಿ ಎಂದು ಹೋರಾಟ ಮಾಡುತ್ತಿದ್ದಾರೆ. ಬಹುಸಂಖ್ಯಾತರು ಸಮಾನತೆ ಇರಲಿ ಎಂದು ಹೇಳುತ್ತಿದ್ದಾರೆ. ಅಲ್ಪಸಂಖ್ಯಾತರು ನಮ್ಮದೇ ಬೇರೆ, ನಮ್ಮದೇ ನಡೀಬೇಕು ಎಂದು ಹೇಳುತ್ತಿದ್ದಾರೆ. ಜಗತ್ತಿನಲ್ಲಿ ಎಲ್ಲೂ ನಡೆಯಲು ಸಾಧ್ಯವಾಗದ್ದು ಭಾರತದಲ್ಲಿ ಮಾತ್ರ ನಡೀತಿದೆ. ಅದಕೊಸ್ಕರನೇ ಶಾಲೆಯಲ್ಲಿ ಯೂನಿಫಾರಂ ಇರುವುದು.
ಅಲ್ಲಿ ನಾನು ಬೇರೆ ಎಂದರೆ ಅಲ್ಲಿಂದಲೇ ಪ್ರತ್ಯೇಕತೆ ಹುಟ್ಟಿಕೊಳ್ಳುತ್ತದೆ. ನಾನೇ ಬೇರೆ, ನೀನೇ ಬೇರೆ ಎನ್ನುವುದು ಜಾತ್ಯಾತೀತತೆ ಆಗಲ್ಲ ಎಂದು ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ.
Chikkamagaluru, Why is there not a controversy this year. BJP's national general secretary CT Ravi has expressed outrage against the hijab saying that the hijab uniforms in school and college. Speaking to reporters, he said the mood of being myself is dangerous. India is one of the world's hardest hit countries.
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm