ಬ್ರೇಕಿಂಗ್ ನ್ಯೂಸ್
18-09-20 01:31 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 18: ಭಾರತ - ಯುಎಇ ನಡುವಿನ ವಿಮಾನ ಹಾರಾಟವನ್ನು 15 ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ. ಇತ್ತೀಚೆಗೆ ಭಾರತದಿಂದ ದುಬೈಗೆ ತೆರಳಿದ್ದ ಏರ್ ಇಂಡಿಯಾ ವಿಮಾನದಲ್ಲಿ ಇಬ್ಬರು ಪ್ರಯಾಣಿಕರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಈ ಹಿನ್ನೆಲೆಯಲ್ಲಿ ಸೆ.18ರಿಂದ ಅಕ್ಟೋಬರ್ 3 ರ ವರೆಗೆ ನಿಗದಿಯಾಗಿದ್ದ ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ.
ಭಾರತ ಮತ್ತು ದುಬೈ ನಡುವೆ ಉಭಯ ರಾಷ್ಟ್ರಗಳ ಒಪ್ಪಂದದಂತೆ ವಿಮಾನ ಹಾರಾಟಕ್ಕೆ ಅನುಮತಿ ನೀಡಲಾಗಿತ್ತು. ಅದರಂತೆ ಭಾರತ ಮತ್ತು ದುಬೈನಲ್ಲಿ ಲಾಕ್ಡೌನ್ ಸಮಯದಲ್ಲಿ ಬಾಕಿಯಾಗಿದ್ದ ಪ್ರಯಾಣಿಕರಿಗೆ ತೆರಳಲು ಅನುಕೂಲವಾಗಿತ್ತು. ಆದರೆ, ಈ ಒಪ್ಪಂದ ಪ್ರಕಾರ ಪ್ರಯಾಣಿಕರು ತಮಗೆ ಕೊರೊನಾ ಸೋಂಕು ಇಲ್ಲವೆಂದು ವೈದ್ಯರ ದೃಢೀಕರಣ ಪತ್ರ ತರಬೇಕು. ಅಲ್ಲದೆ, ಪ್ರಯಾಣಿಕರು ಕಠಿಣ ಶಿಸ್ತನ್ನು ಪಾಲಿಸಬೇಕೆಂಬ ನಿಯಮ ಹೇರಲಾಗಿತ್ತು. ಇದೀಗ ದುಬೈಗೆ ಪ್ರಯಾಣಿಸಿದ ಇಬ್ಬರಲ್ಲಿ ಕೊರೊನಾ ದೃಢಪಟ್ಟಿದ್ದು ವಿಮಾನ ಹಾರಾಟಕ್ಕೆ ತೊಡಕಾಗಿ ಪರಿಣಮಿಸಿದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ದುಬೈಗೆ ತೆರಳಬೇಕಿದ್ದ ವಿಮಾನಗಳು ನಿಗದಿಯಂತೆ ಶಾರ್ಜಾಕ್ಕೆ ಹಾರಾಟ ನಡೆಸಲಿವೆ.
ಇದೇ ವೇಳೆ, ವಂದೇ ಭಾರತ್ ಮಿಷನ್ ಯೋಜನೆಯಡಿ ವಿವಿಧ ದೇಶಗಳಲ್ಲಿ ಸಿಕ್ಕಿಬಿದ್ದಿರುವ ಭಾರತ ಮೂಲದವರನ್ನು ತಾಯ್ನಾಡಿಗೆ ಕರೆತರುವ ಕೆಲಸ ಮುಂದುವರಿದಿದ್ದು ಇದರ ಮುಂದುವರಿದ ಭಾಗವಾಗಿ ಕಠಿಣ ನಿಮಯಗಳೊಂದಿಗೆ ಕೆಲವು ದೇಶಗಳಿಗೆ ವಿಮಾನ ಹಾರಾಟ ಆರಂಭಗೊಂಡಿತ್ತು.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am