ಬ್ರೇಕಿಂಗ್ ನ್ಯೂಸ್
18-09-20 01:31 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 18: ಭಾರತ - ಯುಎಇ ನಡುವಿನ ವಿಮಾನ ಹಾರಾಟವನ್ನು 15 ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ. ಇತ್ತೀಚೆಗೆ ಭಾರತದಿಂದ ದುಬೈಗೆ ತೆರಳಿದ್ದ ಏರ್ ಇಂಡಿಯಾ ವಿಮಾನದಲ್ಲಿ ಇಬ್ಬರು ಪ್ರಯಾಣಿಕರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಈ ಹಿನ್ನೆಲೆಯಲ್ಲಿ ಸೆ.18ರಿಂದ ಅಕ್ಟೋಬರ್ 3 ರ ವರೆಗೆ ನಿಗದಿಯಾಗಿದ್ದ ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ.
ಭಾರತ ಮತ್ತು ದುಬೈ ನಡುವೆ ಉಭಯ ರಾಷ್ಟ್ರಗಳ ಒಪ್ಪಂದದಂತೆ ವಿಮಾನ ಹಾರಾಟಕ್ಕೆ ಅನುಮತಿ ನೀಡಲಾಗಿತ್ತು. ಅದರಂತೆ ಭಾರತ ಮತ್ತು ದುಬೈನಲ್ಲಿ ಲಾಕ್ಡೌನ್ ಸಮಯದಲ್ಲಿ ಬಾಕಿಯಾಗಿದ್ದ ಪ್ರಯಾಣಿಕರಿಗೆ ತೆರಳಲು ಅನುಕೂಲವಾಗಿತ್ತು. ಆದರೆ, ಈ ಒಪ್ಪಂದ ಪ್ರಕಾರ ಪ್ರಯಾಣಿಕರು ತಮಗೆ ಕೊರೊನಾ ಸೋಂಕು ಇಲ್ಲವೆಂದು ವೈದ್ಯರ ದೃಢೀಕರಣ ಪತ್ರ ತರಬೇಕು. ಅಲ್ಲದೆ, ಪ್ರಯಾಣಿಕರು ಕಠಿಣ ಶಿಸ್ತನ್ನು ಪಾಲಿಸಬೇಕೆಂಬ ನಿಯಮ ಹೇರಲಾಗಿತ್ತು. ಇದೀಗ ದುಬೈಗೆ ಪ್ರಯಾಣಿಸಿದ ಇಬ್ಬರಲ್ಲಿ ಕೊರೊನಾ ದೃಢಪಟ್ಟಿದ್ದು ವಿಮಾನ ಹಾರಾಟಕ್ಕೆ ತೊಡಕಾಗಿ ಪರಿಣಮಿಸಿದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ದುಬೈಗೆ ತೆರಳಬೇಕಿದ್ದ ವಿಮಾನಗಳು ನಿಗದಿಯಂತೆ ಶಾರ್ಜಾಕ್ಕೆ ಹಾರಾಟ ನಡೆಸಲಿವೆ.
ಇದೇ ವೇಳೆ, ವಂದೇ ಭಾರತ್ ಮಿಷನ್ ಯೋಜನೆಯಡಿ ವಿವಿಧ ದೇಶಗಳಲ್ಲಿ ಸಿಕ್ಕಿಬಿದ್ದಿರುವ ಭಾರತ ಮೂಲದವರನ್ನು ತಾಯ್ನಾಡಿಗೆ ಕರೆತರುವ ಕೆಲಸ ಮುಂದುವರಿದಿದ್ದು ಇದರ ಮುಂದುವರಿದ ಭಾಗವಾಗಿ ಕಠಿಣ ನಿಮಯಗಳೊಂದಿಗೆ ಕೆಲವು ದೇಶಗಳಿಗೆ ವಿಮಾನ ಹಾರಾಟ ಆರಂಭಗೊಂಡಿತ್ತು.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 03:02 pm
Mangalore Correspondent
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm