ಬ್ರೇಕಿಂಗ್ ನ್ಯೂಸ್
18-09-20 01:31 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 18: ಭಾರತ - ಯುಎಇ ನಡುವಿನ ವಿಮಾನ ಹಾರಾಟವನ್ನು 15 ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ. ಇತ್ತೀಚೆಗೆ ಭಾರತದಿಂದ ದುಬೈಗೆ ತೆರಳಿದ್ದ ಏರ್ ಇಂಡಿಯಾ ವಿಮಾನದಲ್ಲಿ ಇಬ್ಬರು ಪ್ರಯಾಣಿಕರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಈ ಹಿನ್ನೆಲೆಯಲ್ಲಿ ಸೆ.18ರಿಂದ ಅಕ್ಟೋಬರ್ 3 ರ ವರೆಗೆ ನಿಗದಿಯಾಗಿದ್ದ ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ.
ಭಾರತ ಮತ್ತು ದುಬೈ ನಡುವೆ ಉಭಯ ರಾಷ್ಟ್ರಗಳ ಒಪ್ಪಂದದಂತೆ ವಿಮಾನ ಹಾರಾಟಕ್ಕೆ ಅನುಮತಿ ನೀಡಲಾಗಿತ್ತು. ಅದರಂತೆ ಭಾರತ ಮತ್ತು ದುಬೈನಲ್ಲಿ ಲಾಕ್ಡೌನ್ ಸಮಯದಲ್ಲಿ ಬಾಕಿಯಾಗಿದ್ದ ಪ್ರಯಾಣಿಕರಿಗೆ ತೆರಳಲು ಅನುಕೂಲವಾಗಿತ್ತು. ಆದರೆ, ಈ ಒಪ್ಪಂದ ಪ್ರಕಾರ ಪ್ರಯಾಣಿಕರು ತಮಗೆ ಕೊರೊನಾ ಸೋಂಕು ಇಲ್ಲವೆಂದು ವೈದ್ಯರ ದೃಢೀಕರಣ ಪತ್ರ ತರಬೇಕು. ಅಲ್ಲದೆ, ಪ್ರಯಾಣಿಕರು ಕಠಿಣ ಶಿಸ್ತನ್ನು ಪಾಲಿಸಬೇಕೆಂಬ ನಿಯಮ ಹೇರಲಾಗಿತ್ತು. ಇದೀಗ ದುಬೈಗೆ ಪ್ರಯಾಣಿಸಿದ ಇಬ್ಬರಲ್ಲಿ ಕೊರೊನಾ ದೃಢಪಟ್ಟಿದ್ದು ವಿಮಾನ ಹಾರಾಟಕ್ಕೆ ತೊಡಕಾಗಿ ಪರಿಣಮಿಸಿದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ದುಬೈಗೆ ತೆರಳಬೇಕಿದ್ದ ವಿಮಾನಗಳು ನಿಗದಿಯಂತೆ ಶಾರ್ಜಾಕ್ಕೆ ಹಾರಾಟ ನಡೆಸಲಿವೆ.
ಇದೇ ವೇಳೆ, ವಂದೇ ಭಾರತ್ ಮಿಷನ್ ಯೋಜನೆಯಡಿ ವಿವಿಧ ದೇಶಗಳಲ್ಲಿ ಸಿಕ್ಕಿಬಿದ್ದಿರುವ ಭಾರತ ಮೂಲದವರನ್ನು ತಾಯ್ನಾಡಿಗೆ ಕರೆತರುವ ಕೆಲಸ ಮುಂದುವರಿದಿದ್ದು ಇದರ ಮುಂದುವರಿದ ಭಾಗವಾಗಿ ಕಠಿಣ ನಿಮಯಗಳೊಂದಿಗೆ ಕೆಲವು ದೇಶಗಳಿಗೆ ವಿಮಾನ ಹಾರಾಟ ಆರಂಭಗೊಂಡಿತ್ತು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm