ಬ್ರೇಕಿಂಗ್ ನ್ಯೂಸ್
18-09-20 01:31 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 18: ಭಾರತ - ಯುಎಇ ನಡುವಿನ ವಿಮಾನ ಹಾರಾಟವನ್ನು 15 ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ. ಇತ್ತೀಚೆಗೆ ಭಾರತದಿಂದ ದುಬೈಗೆ ತೆರಳಿದ್ದ ಏರ್ ಇಂಡಿಯಾ ವಿಮಾನದಲ್ಲಿ ಇಬ್ಬರು ಪ್ರಯಾಣಿಕರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಈ ಹಿನ್ನೆಲೆಯಲ್ಲಿ ಸೆ.18ರಿಂದ ಅಕ್ಟೋಬರ್ 3 ರ ವರೆಗೆ ನಿಗದಿಯಾಗಿದ್ದ ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ.
ಭಾರತ ಮತ್ತು ದುಬೈ ನಡುವೆ ಉಭಯ ರಾಷ್ಟ್ರಗಳ ಒಪ್ಪಂದದಂತೆ ವಿಮಾನ ಹಾರಾಟಕ್ಕೆ ಅನುಮತಿ ನೀಡಲಾಗಿತ್ತು. ಅದರಂತೆ ಭಾರತ ಮತ್ತು ದುಬೈನಲ್ಲಿ ಲಾಕ್ಡೌನ್ ಸಮಯದಲ್ಲಿ ಬಾಕಿಯಾಗಿದ್ದ ಪ್ರಯಾಣಿಕರಿಗೆ ತೆರಳಲು ಅನುಕೂಲವಾಗಿತ್ತು. ಆದರೆ, ಈ ಒಪ್ಪಂದ ಪ್ರಕಾರ ಪ್ರಯಾಣಿಕರು ತಮಗೆ ಕೊರೊನಾ ಸೋಂಕು ಇಲ್ಲವೆಂದು ವೈದ್ಯರ ದೃಢೀಕರಣ ಪತ್ರ ತರಬೇಕು. ಅಲ್ಲದೆ, ಪ್ರಯಾಣಿಕರು ಕಠಿಣ ಶಿಸ್ತನ್ನು ಪಾಲಿಸಬೇಕೆಂಬ ನಿಯಮ ಹೇರಲಾಗಿತ್ತು. ಇದೀಗ ದುಬೈಗೆ ಪ್ರಯಾಣಿಸಿದ ಇಬ್ಬರಲ್ಲಿ ಕೊರೊನಾ ದೃಢಪಟ್ಟಿದ್ದು ವಿಮಾನ ಹಾರಾಟಕ್ಕೆ ತೊಡಕಾಗಿ ಪರಿಣಮಿಸಿದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ದುಬೈಗೆ ತೆರಳಬೇಕಿದ್ದ ವಿಮಾನಗಳು ನಿಗದಿಯಂತೆ ಶಾರ್ಜಾಕ್ಕೆ ಹಾರಾಟ ನಡೆಸಲಿವೆ.
ಇದೇ ವೇಳೆ, ವಂದೇ ಭಾರತ್ ಮಿಷನ್ ಯೋಜನೆಯಡಿ ವಿವಿಧ ದೇಶಗಳಲ್ಲಿ ಸಿಕ್ಕಿಬಿದ್ದಿರುವ ಭಾರತ ಮೂಲದವರನ್ನು ತಾಯ್ನಾಡಿಗೆ ಕರೆತರುವ ಕೆಲಸ ಮುಂದುವರಿದಿದ್ದು ಇದರ ಮುಂದುವರಿದ ಭಾಗವಾಗಿ ಕಠಿಣ ನಿಮಯಗಳೊಂದಿಗೆ ಕೆಲವು ದೇಶಗಳಿಗೆ ವಿಮಾನ ಹಾರಾಟ ಆರಂಭಗೊಂಡಿತ್ತು.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm