ಬ್ರೇಕಿಂಗ್ ನ್ಯೂಸ್
10-02-22 06:37 pm HK Desk news ಕರಾವಳಿ
ಚಿಕ್ಕಮಗಳೂರು, ಫೆ.10 : ಅತಿಥಿ ಉಪನ್ಯಾಸಕಿ ಹುದ್ದೆ ಸಿಗದ ಬೇಸರದಲ್ಲಿ ಬೇಲೂರಿನಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದ ಮಹಿಳೆಯೊಬ್ಬರು ನೇಣಿಗೆ ಶರಣಾಗಿದ್ದಾರೆ.
ಬೇಲೂರಿನ ವೈಡಿಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸರ್ವೋದಯ ಕಾಲೇಜಿನಲ್ಲಿ ನಾಲ್ಕು ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದ ಉಮೆಯಾನಿ (30) ಮೃತರು. ತನ್ನ ತಾಯಿ ಮನೆ ಚಿಕ್ಕಮಗಳೂರಿಗೆ ತೆರಳಿದ್ದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ನಿವಾಸಿ ಉಮೆಯಾನಿ ಬೇಲೂರಿನ ವೈಡಿಡಿ ಪ್ರಥಮ ದರ್ಜೆ ಕಾಲೇಜು ಹಾಗೂ ಸರ್ವೋದಯ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ರಾಜ್ಯ ಸರಕಾರ ಅತಿಥಿ ಉಪನ್ಯಾಸಕರ ಆಯ್ಕೆಗಾಗಿ ಆನ್ಲೈನ್ನಲ್ಲಿ ಅರ್ಜಿ ಕರೆದು ಸಂದರ್ಶನ ನಡೆಸಿತ್ತು. ಅಲ್ಲದೆ, ರಾಜ್ಯಾದ್ಯಂತ ಹೆಚ್ಚು ಅನುಭವ ಹೊಂದಿದ್ದ ಮತ್ತು ಯುಜಿಸಿ ಅರ್ಹತೆ ಹೊಂದಿದ್ದವರಿಗೆ ಉದ್ಯೋಗ ನೀಡಿತ್ತು.
ಈ ನೇಮಕಾತಿಗಾಗಿ ಉಮೆಯಾನಿ ಅರ್ಜಿ ಸಲ್ಲಿಸಿದ್ದರೂ ಅಂತಿಮವಾಗಿ ಆಯ್ಕೆಯಾಗಿರಲಿಲ್ಲ. ಇದರಿಂದ ಮನನೊಂದಿದ್ದ ಈಕೆ ಚಿಕ್ಕಮಗಳೂರಿನ ತಾಯಿ ಮನೆಯಲ್ಲಿದ್ದಾಗಲೇ ನೇಣಿಗೆ ಶರಣಾಗಿದ್ದಾರೆ.
Chikmagalur part time teacher commits suicide after she didn't find job. The deceased has been identified as Umiyana (30).
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm