ಬ್ರೇಕಿಂಗ್ ನ್ಯೂಸ್
10-02-22 06:37 pm HK Desk news ಕರಾವಳಿ
ಚಿಕ್ಕಮಗಳೂರು, ಫೆ.10 : ಅತಿಥಿ ಉಪನ್ಯಾಸಕಿ ಹುದ್ದೆ ಸಿಗದ ಬೇಸರದಲ್ಲಿ ಬೇಲೂರಿನಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದ ಮಹಿಳೆಯೊಬ್ಬರು ನೇಣಿಗೆ ಶರಣಾಗಿದ್ದಾರೆ.
ಬೇಲೂರಿನ ವೈಡಿಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸರ್ವೋದಯ ಕಾಲೇಜಿನಲ್ಲಿ ನಾಲ್ಕು ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದ ಉಮೆಯಾನಿ (30) ಮೃತರು. ತನ್ನ ತಾಯಿ ಮನೆ ಚಿಕ್ಕಮಗಳೂರಿಗೆ ತೆರಳಿದ್ದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ನಿವಾಸಿ ಉಮೆಯಾನಿ ಬೇಲೂರಿನ ವೈಡಿಡಿ ಪ್ರಥಮ ದರ್ಜೆ ಕಾಲೇಜು ಹಾಗೂ ಸರ್ವೋದಯ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ರಾಜ್ಯ ಸರಕಾರ ಅತಿಥಿ ಉಪನ್ಯಾಸಕರ ಆಯ್ಕೆಗಾಗಿ ಆನ್ಲೈನ್ನಲ್ಲಿ ಅರ್ಜಿ ಕರೆದು ಸಂದರ್ಶನ ನಡೆಸಿತ್ತು. ಅಲ್ಲದೆ, ರಾಜ್ಯಾದ್ಯಂತ ಹೆಚ್ಚು ಅನುಭವ ಹೊಂದಿದ್ದ ಮತ್ತು ಯುಜಿಸಿ ಅರ್ಹತೆ ಹೊಂದಿದ್ದವರಿಗೆ ಉದ್ಯೋಗ ನೀಡಿತ್ತು.
ಈ ನೇಮಕಾತಿಗಾಗಿ ಉಮೆಯಾನಿ ಅರ್ಜಿ ಸಲ್ಲಿಸಿದ್ದರೂ ಅಂತಿಮವಾಗಿ ಆಯ್ಕೆಯಾಗಿರಲಿಲ್ಲ. ಇದರಿಂದ ಮನನೊಂದಿದ್ದ ಈಕೆ ಚಿಕ್ಕಮಗಳೂರಿನ ತಾಯಿ ಮನೆಯಲ್ಲಿದ್ದಾಗಲೇ ನೇಣಿಗೆ ಶರಣಾಗಿದ್ದಾರೆ.
Chikmagalur part time teacher commits suicide after she didn't find job. The deceased has been identified as Umiyana (30).
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 02:06 pm
HK News Staffer
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm