ಬ್ರೇಕಿಂಗ್ ನ್ಯೂಸ್
11-02-22 05:10 pm HK Desk news ಕರಾವಳಿ
ಪಡುಬಿದ್ರಿ, ಫೆ.11 : ಸಾಫ್ಟ್ ವೇರ್ ಕಂಪನಿಯಲ್ಲಿ ಟೆಕ್ಕಿಯಾಗಿ ಉದ್ಯೋಗದಲ್ಲಿದ್ದ 22 ವರ್ಷದ ಯುವತಿಯೊಬ್ಬಳು ತನ್ನ ಮನೆಯಲ್ಲಿ ಸೀರೆಯನ್ನೇ ಕುತ್ತಿಗೆಗೆ ಕುಣಿಕೆಯಾಗಿಸಿ ಸಾವಿಗೆ ಶರಣಾಗಿರುವ ಘಟನೆ ಪಡುಬಿದ್ರಿಯ ಬ್ರಹ್ಮಸ್ಥಾನದ ಬಳಿ ನಡೆದಿದೆ.
ಬ್ರಹ್ಮಸ್ಥಾನದ ಬಳಿ ಮನೆಯನ್ನು ಹೊಂದಿರುವ ಸೌಜನ್ಯಾ (22) ಮೃತ ಯುವತಿ. ಬೆಂಗಳೂರಿನ ವಿಪ್ರೋ ಕಂಪನಿಯಲ್ಲಿ ಕೆಲಸಕ್ಕಿದ್ದ ಯುವತಿ ಕೊರೊನಾ ಲಾಕ್ಡೌನ್ ಕಾರಣದಿಂದ ಕಳೆದ ಹತ್ತು ತಿಂಗಳಿನಿಂದ ಮನೆಯಲ್ಲೇ ವರ್ಕ್ ಫ್ರಂ ಹೋಮ್ ಮಾಡುತ್ತಿದ್ದಳು. ಮನೆಯ ಕೊಠಡಿಯಲ್ಲೇ ಹೆಚ್ಚು ಕಾಲ ಇರುತ್ತಿದ್ದ ಯುವತಿ, ಅಲ್ಲಿಂದಲೇ ತನ್ನ ಕಂಪನಿಯ ಕೆಲಸವನ್ನು ಮಾಡುತ್ತಿದ್ದಳು.
ಗುರುವಾರ ಮಧ್ಯಾಹ್ನ ತಂದೆ, ತಾಯಿ ಸುರತ್ಕಲ್ಲಿನ ನೆಂಟರ ಮನೆಗೆಂದು ತೆರಳಿದ್ದು, ಸಂಜೆ ವೇಳೆಗೆ ಹಿಂತಿರುಗಿ ಬಂದಾಗ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದು ಕಂಡುಬಂದಿದೆ. ಸೀರೆಯನ್ನು ಫ್ಯಾನಿಗೆ ಕಟ್ಟಿ ಅದನ್ನೇ ಕುತ್ತಿಗೆಗೆ ಬಿಗಿದುಕೊಂಡು ಸಾವಿಗೆ ಶರಣಾಗಿದ್ದಳು. ಈ ವೇಳೆ, ಮನೆಯಲ್ಲಿ ಅಜ್ಜಿ ಒಬ್ಬರಿದ್ದು, ಅವರಿಗೆ ವಿಷಯವೇ ಗೊತ್ತಿರಲಿಲ್ಲ. ಎಂದಿನಂತೆ ಸೌಜನ್ಯಾ ರೂಮ್ ಒಳಗೆ ಕೆಲಸ ಮಾಡುತ್ತಿದ್ದಾಳೆ ಎಂದುಕೊಂಡಿದ್ದರು. ಹೆತ್ತವರು ಬಂದು ಬಾಗಿಲು ಬಡಿದಾಗಲೇ ಆತ್ಮಹತ್ಯೆ ವಿಚಾರ ತಿಳಿದುಬಂದಿತ್ತು.
ಘಟನೆಗೆ ಕಾರಣವೇನು, ಆಕೆಗೆ ಏನಾದ್ರೂ ಸಂಬಂಧ ಇತ್ತೇ, ಯಾವ ಕಾರಣದಿಂದ ಸಾವಿಗೆ ಶರಣಾಗಿದ್ದಾಳೆ ಎನ್ನುವುದು ಯಾರಿಗೂ ಗೊತ್ತಿಲ್ಲ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Sowjanya (22), residing near Brahmasthana Road, Padubidri in the taluk, ended her life on Thursday February 10 by hanging herself. She hanged from a noose she made by using a sari, the other end of which was tied to a metal hook in the roof ceiling.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm