ಬ್ರೇಕಿಂಗ್ ನ್ಯೂಸ್
11-02-22 05:10 pm HK Desk news ಕರಾವಳಿ
ಪಡುಬಿದ್ರಿ, ಫೆ.11 : ಸಾಫ್ಟ್ ವೇರ್ ಕಂಪನಿಯಲ್ಲಿ ಟೆಕ್ಕಿಯಾಗಿ ಉದ್ಯೋಗದಲ್ಲಿದ್ದ 22 ವರ್ಷದ ಯುವತಿಯೊಬ್ಬಳು ತನ್ನ ಮನೆಯಲ್ಲಿ ಸೀರೆಯನ್ನೇ ಕುತ್ತಿಗೆಗೆ ಕುಣಿಕೆಯಾಗಿಸಿ ಸಾವಿಗೆ ಶರಣಾಗಿರುವ ಘಟನೆ ಪಡುಬಿದ್ರಿಯ ಬ್ರಹ್ಮಸ್ಥಾನದ ಬಳಿ ನಡೆದಿದೆ.
ಬ್ರಹ್ಮಸ್ಥಾನದ ಬಳಿ ಮನೆಯನ್ನು ಹೊಂದಿರುವ ಸೌಜನ್ಯಾ (22) ಮೃತ ಯುವತಿ. ಬೆಂಗಳೂರಿನ ವಿಪ್ರೋ ಕಂಪನಿಯಲ್ಲಿ ಕೆಲಸಕ್ಕಿದ್ದ ಯುವತಿ ಕೊರೊನಾ ಲಾಕ್ಡೌನ್ ಕಾರಣದಿಂದ ಕಳೆದ ಹತ್ತು ತಿಂಗಳಿನಿಂದ ಮನೆಯಲ್ಲೇ ವರ್ಕ್ ಫ್ರಂ ಹೋಮ್ ಮಾಡುತ್ತಿದ್ದಳು. ಮನೆಯ ಕೊಠಡಿಯಲ್ಲೇ ಹೆಚ್ಚು ಕಾಲ ಇರುತ್ತಿದ್ದ ಯುವತಿ, ಅಲ್ಲಿಂದಲೇ ತನ್ನ ಕಂಪನಿಯ ಕೆಲಸವನ್ನು ಮಾಡುತ್ತಿದ್ದಳು.
ಗುರುವಾರ ಮಧ್ಯಾಹ್ನ ತಂದೆ, ತಾಯಿ ಸುರತ್ಕಲ್ಲಿನ ನೆಂಟರ ಮನೆಗೆಂದು ತೆರಳಿದ್ದು, ಸಂಜೆ ವೇಳೆಗೆ ಹಿಂತಿರುಗಿ ಬಂದಾಗ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದು ಕಂಡುಬಂದಿದೆ. ಸೀರೆಯನ್ನು ಫ್ಯಾನಿಗೆ ಕಟ್ಟಿ ಅದನ್ನೇ ಕುತ್ತಿಗೆಗೆ ಬಿಗಿದುಕೊಂಡು ಸಾವಿಗೆ ಶರಣಾಗಿದ್ದಳು. ಈ ವೇಳೆ, ಮನೆಯಲ್ಲಿ ಅಜ್ಜಿ ಒಬ್ಬರಿದ್ದು, ಅವರಿಗೆ ವಿಷಯವೇ ಗೊತ್ತಿರಲಿಲ್ಲ. ಎಂದಿನಂತೆ ಸೌಜನ್ಯಾ ರೂಮ್ ಒಳಗೆ ಕೆಲಸ ಮಾಡುತ್ತಿದ್ದಾಳೆ ಎಂದುಕೊಂಡಿದ್ದರು. ಹೆತ್ತವರು ಬಂದು ಬಾಗಿಲು ಬಡಿದಾಗಲೇ ಆತ್ಮಹತ್ಯೆ ವಿಚಾರ ತಿಳಿದುಬಂದಿತ್ತು.
ಘಟನೆಗೆ ಕಾರಣವೇನು, ಆಕೆಗೆ ಏನಾದ್ರೂ ಸಂಬಂಧ ಇತ್ತೇ, ಯಾವ ಕಾರಣದಿಂದ ಸಾವಿಗೆ ಶರಣಾಗಿದ್ದಾಳೆ ಎನ್ನುವುದು ಯಾರಿಗೂ ಗೊತ್ತಿಲ್ಲ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Sowjanya (22), residing near Brahmasthana Road, Padubidri in the taluk, ended her life on Thursday February 10 by hanging herself. She hanged from a noose she made by using a sari, the other end of which was tied to a metal hook in the roof ceiling.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm