ಬ್ರೇಕಿಂಗ್ ನ್ಯೂಸ್
11-02-22 05:10 pm HK Desk news ಕರಾವಳಿ
ಪಡುಬಿದ್ರಿ, ಫೆ.11 : ಸಾಫ್ಟ್ ವೇರ್ ಕಂಪನಿಯಲ್ಲಿ ಟೆಕ್ಕಿಯಾಗಿ ಉದ್ಯೋಗದಲ್ಲಿದ್ದ 22 ವರ್ಷದ ಯುವತಿಯೊಬ್ಬಳು ತನ್ನ ಮನೆಯಲ್ಲಿ ಸೀರೆಯನ್ನೇ ಕುತ್ತಿಗೆಗೆ ಕುಣಿಕೆಯಾಗಿಸಿ ಸಾವಿಗೆ ಶರಣಾಗಿರುವ ಘಟನೆ ಪಡುಬಿದ್ರಿಯ ಬ್ರಹ್ಮಸ್ಥಾನದ ಬಳಿ ನಡೆದಿದೆ.
ಬ್ರಹ್ಮಸ್ಥಾನದ ಬಳಿ ಮನೆಯನ್ನು ಹೊಂದಿರುವ ಸೌಜನ್ಯಾ (22) ಮೃತ ಯುವತಿ. ಬೆಂಗಳೂರಿನ ವಿಪ್ರೋ ಕಂಪನಿಯಲ್ಲಿ ಕೆಲಸಕ್ಕಿದ್ದ ಯುವತಿ ಕೊರೊನಾ ಲಾಕ್ಡೌನ್ ಕಾರಣದಿಂದ ಕಳೆದ ಹತ್ತು ತಿಂಗಳಿನಿಂದ ಮನೆಯಲ್ಲೇ ವರ್ಕ್ ಫ್ರಂ ಹೋಮ್ ಮಾಡುತ್ತಿದ್ದಳು. ಮನೆಯ ಕೊಠಡಿಯಲ್ಲೇ ಹೆಚ್ಚು ಕಾಲ ಇರುತ್ತಿದ್ದ ಯುವತಿ, ಅಲ್ಲಿಂದಲೇ ತನ್ನ ಕಂಪನಿಯ ಕೆಲಸವನ್ನು ಮಾಡುತ್ತಿದ್ದಳು.
ಗುರುವಾರ ಮಧ್ಯಾಹ್ನ ತಂದೆ, ತಾಯಿ ಸುರತ್ಕಲ್ಲಿನ ನೆಂಟರ ಮನೆಗೆಂದು ತೆರಳಿದ್ದು, ಸಂಜೆ ವೇಳೆಗೆ ಹಿಂತಿರುಗಿ ಬಂದಾಗ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದು ಕಂಡುಬಂದಿದೆ. ಸೀರೆಯನ್ನು ಫ್ಯಾನಿಗೆ ಕಟ್ಟಿ ಅದನ್ನೇ ಕುತ್ತಿಗೆಗೆ ಬಿಗಿದುಕೊಂಡು ಸಾವಿಗೆ ಶರಣಾಗಿದ್ದಳು. ಈ ವೇಳೆ, ಮನೆಯಲ್ಲಿ ಅಜ್ಜಿ ಒಬ್ಬರಿದ್ದು, ಅವರಿಗೆ ವಿಷಯವೇ ಗೊತ್ತಿರಲಿಲ್ಲ. ಎಂದಿನಂತೆ ಸೌಜನ್ಯಾ ರೂಮ್ ಒಳಗೆ ಕೆಲಸ ಮಾಡುತ್ತಿದ್ದಾಳೆ ಎಂದುಕೊಂಡಿದ್ದರು. ಹೆತ್ತವರು ಬಂದು ಬಾಗಿಲು ಬಡಿದಾಗಲೇ ಆತ್ಮಹತ್ಯೆ ವಿಚಾರ ತಿಳಿದುಬಂದಿತ್ತು.
ಘಟನೆಗೆ ಕಾರಣವೇನು, ಆಕೆಗೆ ಏನಾದ್ರೂ ಸಂಬಂಧ ಇತ್ತೇ, ಯಾವ ಕಾರಣದಿಂದ ಸಾವಿಗೆ ಶರಣಾಗಿದ್ದಾಳೆ ಎನ್ನುವುದು ಯಾರಿಗೂ ಗೊತ್ತಿಲ್ಲ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Sowjanya (22), residing near Brahmasthana Road, Padubidri in the taluk, ended her life on Thursday February 10 by hanging herself. She hanged from a noose she made by using a sari, the other end of which was tied to a metal hook in the roof ceiling.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 02:06 pm
HK News Staffer
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm