ಬ್ರೇಕಿಂಗ್ ನ್ಯೂಸ್
11-02-22 07:48 pm Mangalore Correspondent ಕರಾವಳಿ
ಮಂಗಳೂರು, ಫೆ.11 : ಒಂದ್ಕಡೆ ಹಿಜಾಬ್ ವಿಚಾರ ಕಿಚ್ಚು ಹಬ್ಬಿಸಿರುವಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸರಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳು ಶಾಲೆಯ ಒಳಗೇ ನಮಾಜ್ ಮಾಡಿರುವ ಘಟನೆಯ ವಿಡಿಯೋ ವೈರಲ್ ಆಗಿದ್ದು ಭಾರೀ ಆಕ್ರೋಶ ವ್ಯಕ್ತವಾಗಿದೆ.
ಕಡಬ ತಾಲೂಕಿನ ಅಂಕತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ಮತ್ತು 7ನೇ ತರಗತಿಯ ವಿದ್ಯಾರ್ಥಿಗಳು ಕಳೆದ ಮೂರು ವಾರಗಳಿಂದ ಶುಕ್ರವಾರ ದಿನ ಮಧ್ಯಾಹ್ನ ಶಾಲೆಯ ಕೊಠಡಿಯಲ್ಲೇ ನಮಾಜ್ ಮಾಡುತ್ತಿದ್ದಾರೆ ಎನ್ನುವ ಬಗ್ಗೆ ಹೇಳಲಾಗುತ್ತಿದೆ.
ಐದು ಮಂದಿ ಮಕ್ಕಳು ನಮಾಜ್ ಮಾಡುತ್ತಿರುವುದನ್ನು ಮೊಬೈಲಿನಲ್ಲಿ ಸೆರೆ ಹಿಡಿಯಲಾಗಿದ್ದು, ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿದ್ಯಾರ್ಥಿಗಳು ಶಾಲೆಯ ಒಳಗಡೆ ನಮಾಜ್ ಮಾಡಿದ್ದಕ್ಕೆ ಭಾರೀ ಆಕ್ಷೇಪ ವ್ಯಕ್ತವಾಗಿದೆ.
ಮೂರು ವಾರಗಳಿಂದ ಶಾಲಾ ಕೊಠಡಿಯಲ್ಲಿ ವಿದ್ಯಾರ್ಥಿ ಗಳು ನಮಾಜ್ ಮಾಡುತ್ತಿದ್ದಾರೆ ಎನ್ನಲಾಗುತ್ತಿದ್ದು , ಶಾಲಾ ಸಿಬ್ಬಂದಿ ಮೌನ ವಹಿಸಿರುವುದು ಶಂಕೆಗೆ ಕಾರಣವಾಗಿದೆ. ಉಡುಪಿಯಲ್ಲಿ ಹಿಜಾಬ್ ಕುರಿತು ಸಂಘರ್ಷ ಏರ್ಪಟ್ಟ ಸಂದರ್ಭದಲ್ಲೇ ಇತ್ತ ಗ್ರಾಮಾಂತರ ಪ್ರದೇಶ ಕಡಬದ ಸರಕಾರಿ ಶಾಲೆಯೊಂದರಲ್ಲಿ ಈ ರೀತಿ ನಡೆದುಕೊಂಡಿದ್ದು ಪೂರ್ವಯೋಜಿತ ಮತ್ತು ಗಲಭೆ ಎಬ್ಬಿಸುವ ಹುನ್ನಾರ ಎನ್ನುವ ಮಾತುಗಳೂ ಕೇಳಿಬರುತ್ತಿವೆ. ಸರಕಾರಿ ಶಾಲೆಯಲ್ಲಿ ನಮಾಜ್ ನಡೆಸಲು ಅವಕಾಶ ಇಲ್ಲ. ಹಿಜಾಬ್ ಅವಕಾಶ ಕೊಡಬೇಕು ಎಂದು ಗುಲ್ಲು ಎಬ್ಬಿಸಿರುವಾಗಲೇ ಮುಂದೆ ನಮಾಜ್ ಮಾಡುವುದಕ್ಕೂ ಅನುಮತಿ ಕೇಳುತ್ತಾರೆ ಎನ್ನುವ ಮಾತು ಕೇಳಿಬಂದಿತ್ತು. ಈಗ ನಮಾಜ್ ಮಾಡುವುದನ್ನೇ ರೂಢಿ ಮಾಡಿರುವುದು ಕಡಬದಲ್ಲಿ ಬೆಳಕಿಗೆ ಬಂದಿದೆ.
Students found doing Namaz inside class room in Mangalore amid Hijab row in Karnataka, video goes viral. In the video five students are seen doing namaz.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm