ಬ್ರೇಕಿಂಗ್ ನ್ಯೂಸ್
11-02-22 07:48 pm Mangalore Correspondent ಕರಾವಳಿ
ಮಂಗಳೂರು, ಫೆ.11 : ಒಂದ್ಕಡೆ ಹಿಜಾಬ್ ವಿಚಾರ ಕಿಚ್ಚು ಹಬ್ಬಿಸಿರುವಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸರಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳು ಶಾಲೆಯ ಒಳಗೇ ನಮಾಜ್ ಮಾಡಿರುವ ಘಟನೆಯ ವಿಡಿಯೋ ವೈರಲ್ ಆಗಿದ್ದು ಭಾರೀ ಆಕ್ರೋಶ ವ್ಯಕ್ತವಾಗಿದೆ.
ಕಡಬ ತಾಲೂಕಿನ ಅಂಕತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ಮತ್ತು 7ನೇ ತರಗತಿಯ ವಿದ್ಯಾರ್ಥಿಗಳು ಕಳೆದ ಮೂರು ವಾರಗಳಿಂದ ಶುಕ್ರವಾರ ದಿನ ಮಧ್ಯಾಹ್ನ ಶಾಲೆಯ ಕೊಠಡಿಯಲ್ಲೇ ನಮಾಜ್ ಮಾಡುತ್ತಿದ್ದಾರೆ ಎನ್ನುವ ಬಗ್ಗೆ ಹೇಳಲಾಗುತ್ತಿದೆ.
ಐದು ಮಂದಿ ಮಕ್ಕಳು ನಮಾಜ್ ಮಾಡುತ್ತಿರುವುದನ್ನು ಮೊಬೈಲಿನಲ್ಲಿ ಸೆರೆ ಹಿಡಿಯಲಾಗಿದ್ದು, ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿದ್ಯಾರ್ಥಿಗಳು ಶಾಲೆಯ ಒಳಗಡೆ ನಮಾಜ್ ಮಾಡಿದ್ದಕ್ಕೆ ಭಾರೀ ಆಕ್ಷೇಪ ವ್ಯಕ್ತವಾಗಿದೆ.
ಮೂರು ವಾರಗಳಿಂದ ಶಾಲಾ ಕೊಠಡಿಯಲ್ಲಿ ವಿದ್ಯಾರ್ಥಿ ಗಳು ನಮಾಜ್ ಮಾಡುತ್ತಿದ್ದಾರೆ ಎನ್ನಲಾಗುತ್ತಿದ್ದು , ಶಾಲಾ ಸಿಬ್ಬಂದಿ ಮೌನ ವಹಿಸಿರುವುದು ಶಂಕೆಗೆ ಕಾರಣವಾಗಿದೆ. ಉಡುಪಿಯಲ್ಲಿ ಹಿಜಾಬ್ ಕುರಿತು ಸಂಘರ್ಷ ಏರ್ಪಟ್ಟ ಸಂದರ್ಭದಲ್ಲೇ ಇತ್ತ ಗ್ರಾಮಾಂತರ ಪ್ರದೇಶ ಕಡಬದ ಸರಕಾರಿ ಶಾಲೆಯೊಂದರಲ್ಲಿ ಈ ರೀತಿ ನಡೆದುಕೊಂಡಿದ್ದು ಪೂರ್ವಯೋಜಿತ ಮತ್ತು ಗಲಭೆ ಎಬ್ಬಿಸುವ ಹುನ್ನಾರ ಎನ್ನುವ ಮಾತುಗಳೂ ಕೇಳಿಬರುತ್ತಿವೆ. ಸರಕಾರಿ ಶಾಲೆಯಲ್ಲಿ ನಮಾಜ್ ನಡೆಸಲು ಅವಕಾಶ ಇಲ್ಲ. ಹಿಜಾಬ್ ಅವಕಾಶ ಕೊಡಬೇಕು ಎಂದು ಗುಲ್ಲು ಎಬ್ಬಿಸಿರುವಾಗಲೇ ಮುಂದೆ ನಮಾಜ್ ಮಾಡುವುದಕ್ಕೂ ಅನುಮತಿ ಕೇಳುತ್ತಾರೆ ಎನ್ನುವ ಮಾತು ಕೇಳಿಬಂದಿತ್ತು. ಈಗ ನಮಾಜ್ ಮಾಡುವುದನ್ನೇ ರೂಢಿ ಮಾಡಿರುವುದು ಕಡಬದಲ್ಲಿ ಬೆಳಕಿಗೆ ಬಂದಿದೆ.
Students found doing Namaz inside class room in Mangalore amid Hijab row in Karnataka, video goes viral. In the video five students are seen doing namaz.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm