ಬ್ರೇಕಿಂಗ್ ನ್ಯೂಸ್
11-02-22 11:00 pm HK Desk news ಕರಾವಳಿ
ಉಡುಪಿ, ಫೆ.11 : ಕರಾವಳಿಯಲ್ಲಿ ಹಿಜಾಬ್ ಸಂಘರ್ಷ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಉಡುಪಿ ಮತ್ತು ಮಂಗಳೂರು ನಗರದಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿದ್ದಾರೆ.
ಉಡುಪಿ ನಗರದ ಪ್ರಮುಖ ಭಾಗಗಳಲ್ಲಿ ಪೊಲೀಸರು ಮತ್ತು ಹೆಚ್ಚುವರಿ ರಿಸರ್ವ್ ಪಡೆಗಳು ಪಥ ಸಂಚಲನ ನಡೆಸಿದೆ. ಸಾರ್ವಜನಿಕರಲ್ಲಿ ಧೈರ್ಯ ಮತ್ತು ವಿದ್ರೋಹಿಗಳಿಗೆ ಭಯ ಮೂಡಿಸಲು ಪಥ ಸಂಚಲನ ನಡೆಸಿದ್ದು ಜಾಗೃತಿ ಮೂಡಿಸುವ ಯತ್ನ ನಡೆದಿದೆ.


ಉಡುಪಿ ತಾಲೂಕಿನ ವಿವಿಧ ಠಾಣೆಯ 238ಕ್ಕೂ ಹೆಚ್ಚು ಪೊಲೀಸರು ರೂಟ್ ಮಾರ್ಚ್ ನಲ್ಲಿ ಭಾಗವಹಿಸಿದ್ದಾರೆ. ಅಲ್ಲದೆ, 50 ಮಂದಿ ಪೊಲೀಸ್ ಅಧಿಕಾರಿಗಳು ಕೂಡ ಭಾಗಿಯಾಗಿದ್ದರು. ಸೋಮವಾರದಿಂದ ಹತ್ತನೇ ತರಗತಿ ವರೆಗೆ ಶಾಲೆ ನಡೆಯಲಿದ್ದು ಯಾವುದೇ ಕಾರಣಕ್ಕೂ ಕೇಸರಿ ಅಥವಾ ಹಿಜಾಬ್ ಕಾಣಿಸದಂತೆ ರಾಜ್ಯ ಸರಕಾರ ಮುನ್ಸೂಚನೆ ನೀಡಿದೆ. ಇದಕ್ಕಾಗಿ ಶಾಲೆಯ ಆವರಣದಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲು ಸೂಚನೆ ನೀಡಲಾಗಿದೆ.

ಮಂಗಳೂರು ನಗರ ಹೊರವಲಯದ ಸುರತ್ಕಲ್, ಕಾಟಿಪಳ್ಳದಲ್ಲಿಯೂ ಶುಕ್ರವಾರ ಸಂಜೆ ಪೊಲೀಸರು ಮತ್ತು ಆರ್ ಎಎಫ್ ಪಡೆ ಪಥ ಸಂಚಲನ ನಡೆಸಿದ್ದು ಆಮೂಲಕ ಸೂಕ್ಷ್ಮ ಪ್ರದೇಶಗಳಲ್ಲಿ ವಿದ್ರೋಹಿಗಳಿಗೆ ಎಚ್ಚರಿಕೆ ರವಾನಿಸಿದೆ.


ಒಂದು ಬೆಟಾಲಿಯನ್ ಆರ್ ಎಎಫ್ ಪಡೆ ಆಗಮನ
ಮಂಗಳೂರು, ಉಡುಪಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಲ್ಲಿ ಆರ್ ಎಎಫ್ ಒಂದು ಬೆಟಾಲಿಯನನ್ನು ಕರೆಸಿಕೊಳ್ಳಲಾಗಿದೆ. ಸದ್ಯಕ್ಕೆ 70 ಮಂದಿ ಮಂಗಳೂರಿಗೆ ಆಗಮಿಸಿದ್ದು ಅವರನ್ನು ಪಣಂಬೂರಿನಲ್ಲಿ ಇರಿಸಲಾಗುವುದು. ಇನ್ನೂ 60 ಮಂದಿ ಶನಿವಾರ ಬರಲಿದ್ದಾರೆ. ಅಹಿತಕರ ಘಟನಾ ಸ್ಥಳಕ್ಕೆ ಇಲ್ಲಿಂದಲೇ ತೆರಳಲಿದ್ದಾರೆ ಎಂದು ಮಂಗಳೂರು ನಗರ ಡಿಸಿಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
Security forces are holding a flag march in Udupi, the epicentre of pro and anti-hijab protests in the state. This comes after violent protests and stone-pelting over a government decision barring Muslim students from attending classes wearing hijab. Karnataka Police and paramilitary forces are holding the march as tense calm prevails throughout the state. Chief Minister Bommai had earlier appealed to all stakeholders involved to maintain calm.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm