ಬ್ರೇಕಿಂಗ್ ನ್ಯೂಸ್
12-02-22 09:54 pm Mangalore Correspondent ಕರಾವಳಿ
ಪುತ್ತೂರು, ಫೆ.12 : ಕಡಬ ತಾಲೂಕಿನ ಅಂಕತ್ತಡ್ಕ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ತರಗತಿಯೊಳಗೆ ನಮಾಜ್ ಮಾಡುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ತಾಲೂಕು ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿದ್ದು ತುರ್ತು ಶಾಲಾಡಳಿತ ಮಂಡಳಿಯ ಜೊತೆ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಶಾಲೆಯ ಆವರಣನ್ನು ಶೈಕ್ಷಣಿಕ ಉದ್ದೇಶಕ್ಕೆ ಹೊರತುಪಡಿಸಿ, ಇತರ ಯಾವುದೇ ಚಟುವಟಿಕೆ ಕೈಗೊಳ್ಳದಂತೆ ನಿರ್ಬಂಧಿಸಲು ನಿರ್ಧಾರ ಕೈಗೊಳ್ಳಲಾಗಿದೆ. ವಿಡಿಯೋ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಈ ವಿಚಾರವನ್ನು ಪುತ್ತೂರು ಬಿಇಓ ಸಿ. ಲೋಕೇಶ್ ಗಮನಕ್ಕೆ ತಂದಿದ್ದು ಅಧಿಕಾರಿ ಶಾಲೆಗೆ ಬಂದು ಸಭೆ ನಡೆಸಿದ್ದಾರೆ. ಅಲ್ಲದೆ, ಶಾಲೆಯಲ್ಲಿ ಈ ರೀತಿಯ ಯಾವುದೇ ಚಟುವಟಿಕೆ ನಡೆಸದಂತೆ ನಿಗಾ ವಹಿಸಲು ಸೂಚನೆ ನೀಡಿದ್ದಾರೆ.
ಶಾಲಾ ಆವರಣದಲ್ಲಿ ಶೈಕ್ಷಣಿಕ ವಾತಾವರಣದ ಮೇಲೆ ಅಡ್ಡಿಯಾಗದಂತೆ ನೋಡಿಕೊಳ್ಳುವುದಾಗಿ ಎಸ್ ಡಿಎಂಸಿ ಸದಸ್ಯರು ಒಮ್ಮತ ವ್ಯಕ್ತಪಡಿಸಿದ್ದಾರೆ. ಸಭೆಯ ಗೌಪ್ಯತೆ ಕಾಪಾಡುವ ನಿಟ್ಟಿನಲ್ಲಿ ಮೊಬೈಲ್ ಫೋನ್ ನಿರ್ಬಂಧಿಸಲಾಗಿತ್ತು. ಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪೋಷಕರು ಮತ್ತು ಸಾರ್ವಜನಿಕರು ಶಾಲೆಯ ಹೊರಗಡೆ ಜಮಾಯಿಸಿದ್ದರು. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು.
ಹಿಜಾಬ್ ಕಿಚ್ಚಿನ ಬೆನ್ನಲ್ಲೇ ಸರಕಾರಿ ಶಾಲೆಯಲ್ಲಿ ನಮಾಜ್ ! ಕಡಬದ ವಿದ್ಯಾರ್ಥಿಗಳ ನಮಾಜ್ ವಿಡಿಯೋ ವೈರಲ್ !
Mangalore Namaz inside government school in Kadaba education officers warn teachers. A video of five students performing namaz inside the classroom had gone viral on social media.
02-10-25 02:28 pm
Bangalore Correspondent
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
01-10-25 09:44 pm
HK News Desk
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
02-10-25 11:43 am
Mangalore Correspondent
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕು...
01-10-25 03:35 pm
ಮಂಗಳೂರು ಪೂರ್ತಿ ಝಗಮಗ ; ಕೋಟಿ ಕೋಟಿ ಮಿನಿಚರ್ ಅಳವಡಿ...
30-09-25 10:57 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm