ಬ್ರೇಕಿಂಗ್ ನ್ಯೂಸ್
12-02-22 09:54 pm Mangalore Correspondent ಕರಾವಳಿ
ಪುತ್ತೂರು, ಫೆ.12 : ಕಡಬ ತಾಲೂಕಿನ ಅಂಕತ್ತಡ್ಕ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ತರಗತಿಯೊಳಗೆ ನಮಾಜ್ ಮಾಡುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ತಾಲೂಕು ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿದ್ದು ತುರ್ತು ಶಾಲಾಡಳಿತ ಮಂಡಳಿಯ ಜೊತೆ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಶಾಲೆಯ ಆವರಣನ್ನು ಶೈಕ್ಷಣಿಕ ಉದ್ದೇಶಕ್ಕೆ ಹೊರತುಪಡಿಸಿ, ಇತರ ಯಾವುದೇ ಚಟುವಟಿಕೆ ಕೈಗೊಳ್ಳದಂತೆ ನಿರ್ಬಂಧಿಸಲು ನಿರ್ಧಾರ ಕೈಗೊಳ್ಳಲಾಗಿದೆ. ವಿಡಿಯೋ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಈ ವಿಚಾರವನ್ನು ಪುತ್ತೂರು ಬಿಇಓ ಸಿ. ಲೋಕೇಶ್ ಗಮನಕ್ಕೆ ತಂದಿದ್ದು ಅಧಿಕಾರಿ ಶಾಲೆಗೆ ಬಂದು ಸಭೆ ನಡೆಸಿದ್ದಾರೆ. ಅಲ್ಲದೆ, ಶಾಲೆಯಲ್ಲಿ ಈ ರೀತಿಯ ಯಾವುದೇ ಚಟುವಟಿಕೆ ನಡೆಸದಂತೆ ನಿಗಾ ವಹಿಸಲು ಸೂಚನೆ ನೀಡಿದ್ದಾರೆ.
ಶಾಲಾ ಆವರಣದಲ್ಲಿ ಶೈಕ್ಷಣಿಕ ವಾತಾವರಣದ ಮೇಲೆ ಅಡ್ಡಿಯಾಗದಂತೆ ನೋಡಿಕೊಳ್ಳುವುದಾಗಿ ಎಸ್ ಡಿಎಂಸಿ ಸದಸ್ಯರು ಒಮ್ಮತ ವ್ಯಕ್ತಪಡಿಸಿದ್ದಾರೆ. ಸಭೆಯ ಗೌಪ್ಯತೆ ಕಾಪಾಡುವ ನಿಟ್ಟಿನಲ್ಲಿ ಮೊಬೈಲ್ ಫೋನ್ ನಿರ್ಬಂಧಿಸಲಾಗಿತ್ತು. ಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪೋಷಕರು ಮತ್ತು ಸಾರ್ವಜನಿಕರು ಶಾಲೆಯ ಹೊರಗಡೆ ಜಮಾಯಿಸಿದ್ದರು. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು.
ಹಿಜಾಬ್ ಕಿಚ್ಚಿನ ಬೆನ್ನಲ್ಲೇ ಸರಕಾರಿ ಶಾಲೆಯಲ್ಲಿ ನಮಾಜ್ ! ಕಡಬದ ವಿದ್ಯಾರ್ಥಿಗಳ ನಮಾಜ್ ವಿಡಿಯೋ ವೈರಲ್ !
Mangalore Namaz inside government school in Kadaba education officers warn teachers. A video of five students performing namaz inside the classroom had gone viral on social media.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm