ಬ್ರೇಕಿಂಗ್ ನ್ಯೂಸ್
13-02-22 10:42 pm Mangalore Correspondent ಕರಾವಳಿ
ಮಂಗಳೂರು, ಫೆ.13 : ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಶಾಲಾ, ಕಾಲೇಜುಗಳ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಮಂಗಳೂರು ಕಮಿಷನರ್ ಶಶಿಕುಮಾರ್ ಆದೇಶ ಮಾಡಿದ್ದಾರೆ.
ಪ್ರೌಢಶಾಲೆಗಳಿಗೆ ಸೋಮವಾರದಿಂದ ಶಾಲೆ ಆರಂಭಗೊಳ್ಳುತ್ತಿದೆ. ಫೆ.16ರಿಂದ ಕಾಲೇಜು ಕೂಡ ಆರಂಭಗೊಳ್ಳುವ ಸಾಧ್ಯತೆಯಿದ್ದು ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ರಾಜ್ಯ ಸರಕಾರ ಆಯಾ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಆಯಾ ಜಿಲ್ಲೆಗಳ ವ್ಯಾಪ್ತಿಯಲ್ಲಿ ಕ್ರಮ ವಹಿಸಲು ಪೊಲೀಸರು ಮುಂದಾಗಿದ್ದಾರೆ.
ಮಂಗಳೂರು ನಗರ ವ್ಯಾಪ್ತಿಯಲ್ಲಿ ಫೆ.14ರ ಬೆಳಗ್ಗೆ 6ರಿಂದ ಫೆ.19ರ ಸಂಜೆಯ ವರೆಗೆ ಸದ್ಯಕ್ಕೆ ಸೆಕ್ಷನ್ ಹಾಕಲಾಗಿದೆ. ಈ ವೇಳೆ, ಯಾವುದೇ ರೀತಿಯಲ್ಲಿ ಗುಂಪು ಕೂಡುವುದು, ಘೋಷಣೆ ಕೂಗುವುದು, ಐದಕ್ಕಿಂತ ಹೆಚ್ಚು ಜನರು ಸೇರುವುದು ನಿಷಿದ್ಧವಾಗಿದೆ. ಅಲ್ಲದೆ, ಆಯಾ ಭಾಗದ ಜನರು ಹೊರತುಪಡಿಸಿ ಇತರೇ ಮಂದಿ ಶಾಲೆಯ ಆವರಣಕ್ಕೆ ಬರುವಂತಿಲ್ಲ. ಹಿಜಾಬ್ ಸಂಘರ್ಷದ ಹಿನ್ನೆಲೆಯಲ್ಲಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಯಾವುದೇ ರೀತಿಯ ಸ್ಥಿತಿಯನ್ನು ಎದುರಿಸಲು ರಾಜ್ಯ ಸರಕಾರ ಆಯಾ ಜಿಲ್ಲಾಡಳಿತಗಳಿಗೆ ಪೂರ್ಣ ರೀತಿಯ ಅಧಿಕಾರ ನೀಡಿದೆ.
Hijab row, 144 section imposed in Mangalore, additional police implemented. The imposition of Section 144 under the CrPC comes at a time when the state is entering a crucial week in the ‘hijab faceoff’ with the Opposition gearing up to question the ruling BJP government on the issue in the Assembly session starting Monday and the Karnataka High Court set to resume hearings on the legal aspects of the dress code.
01-10-25 10:06 pm
HK News Desk
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
01-10-25 09:44 pm
HK News Desk
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
02-10-25 11:43 am
Mangalore Correspondent
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕು...
01-10-25 03:35 pm
ಮಂಗಳೂರು ಪೂರ್ತಿ ಝಗಮಗ ; ಕೋಟಿ ಕೋಟಿ ಮಿನಿಚರ್ ಅಳವಡಿ...
30-09-25 10:57 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm