ಬ್ರೇಕಿಂಗ್ ನ್ಯೂಸ್
14-02-22 11:22 am Mangalore Correspondent ಕರಾವಳಿ
ಮಂಗಳೂರು, ಫೆ.13 : ಮೂರು ಕಾಸಿನ ಬೆಲೆಯಿಲ್ಲದವರು ನನಗೆ ಬುದ್ಧಿ ಹೇಳಲು ಬರುವುದು ಬೇಡ. ಬೇರೆ ಧರ್ಮೀಯರ ಕಾರ್ಯಕ್ರಮಕ್ಕೆ ಹೋಗುವುದನ್ನು ತಪ್ಪೆಂದು ಕೆಲವರು ಟೀಕಿಸುತ್ತಾರೆ. ಅದು ತಪ್ಪಾದಲ್ಲಿ ತಿದ್ದಲು ಧರ್ಮಗುರುಗಳು ಇದ್ದಾರೆ. ಅವರು ಸಲಹೆ, ಸೂಚನೆ ಕೊಟ್ಟರೆ ಒಪ್ಪಲು ನಾನು ತಯಾರಿದ್ದೇನೆ ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ. ಖಾದರ್ ಕಿಡಿಕಾರಿದ್ದಾರೆ.
ಖಾದರ್ ವಿಧಾನಸಭೆಯ ವಿಪಕ್ಷ ಉಪ ನಾಯಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಉಳ್ಳಾಲದ ಮಂಜನಾಡಿ ಕಾಂಗ್ರೆಸ್ ಗ್ರಾಮ ಸಮಿತಿ ಮತ್ತು ವಿವಿಧ ಕಾಂಗ್ರೆಸ್ ಗ್ರಾಮ ಘಟಕಗಳ ಆಶ್ರಯದಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬೇರೆ ಧರ್ಮದ ಕಾರ್ಯಕ್ರಮಕ್ಕೆ ಹೋದಾಗ ಇಲ್ಲಸಲ್ಲದ ಅಪಪ್ರಚಾರ ಮಾಡುವವರಿದ್ದಾರೆ. ಅಲ್ಲಿ ಏನಾದರೂ ಹೆಚ್ಚು ಕಮ್ಮಿಯಾದಲ್ಲಿ ಅದನ್ನು ತಿಳಿಸಲು ಹಿರಿಯರಿದ್ದಾರೆ. ಅವರು ಕೊಡುವ ಸಲಹೆ, ಸೂಚನೆಗಳನ್ನು ಒಪ್ಪಲು ನಾನು ತಯಾರಿದ್ದೇನೆ. ಆದರೆ, ಮೂರುಕಾಸಿನ ಬೆಲೆಯಿಲ್ಲದವರು ನನ್ನ ಬಗ್ಗೆ ಮಾತನಾಡುವ ಅವಶ್ಯಕತೆಯಿಲ್ಲ.
ಕೆಲವರಿಗೆ ಹಸಿರು ಕಂಡರೆ ಆಗುವುದಿಲ್ಲ, ಇನ್ನು ಕೆಲವರಿಗೆ ಕೇಸರಿ ಕಂಡರೆ ಆಗುವುದಿಲ್ಲ. ಮನುಷ್ಯರನ್ನು ಕಂಡರೆ ಆಗದವರು ಮನುಷ್ಯ ನಿರ್ಮಿಸಿದ ಬಣ್ಣಕ್ಕೆ ಬೆಲೆ ಕೊಡುತ್ತಾರೆ. ಕಾಂಗ್ರೆಸ್ ಪಕ್ಷದ ವಿರುದ್ಧ ಆಗುವ ಅಪಪ್ರಚಾರಗಳ ಕುರಿತು ಕಾರ್ಯಕರ್ತರು ಸೂಕ್ತ ಉತ್ತರ ಕೊಡಬೇಕಿದೆ ಎಂದರು.
ಕಾಂಗ್ರೆಸ್ ಪಕ್ಷದ ಸಿದ್ಧಾಂತ ಉಪಕಾರ ಮಾಡುವುದೇ ಹೊರತು ಉಪದ್ರ ಮಾಡುವುದಲ್ಲ. ಉಳ್ಳಾಲ ಉರೂಸ್ಗೆ ಸರ್ಕಾರ ಕೋಟ್ಯಂತರ ಅನುದಾನವನ್ನು ಒದಗಿಸಿದೆ. ಸಂಭ್ರಮದಿಂದ ಕಾರ್ಯಕ್ರಮ ನಡೆಯುತ್ತಿದೆ. ಇನ್ನೆರಡು ದಿನಗಳಲ್ಲಿ ತೊಕ್ಕೊಟ್ಟು ಕೊರಗಜ್ಜನ ಕಟ್ಟೆಯಲ್ಲಿ ಎರಡು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ. ಸೌಹಾರ್ದತೆಯ ಕೊಂಡಿಯಾಗಿ ಕಾಂಗ್ರೆಸ್ ಕಾರ್ಯಾಚರಿಸುತ್ತಿದೆ ಎಂದರು.
Mangalore I don't need any advice from people who don't have value for themselves.
16-07-25 11:47 am
HK News Desk
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
16-07-25 01:01 pm
Mangalore Correspondent
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
16-07-25 11:42 am
Mangalore Correspondent
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm