ಬ್ರೇಕಿಂಗ್ ನ್ಯೂಸ್
14-02-22 11:22 am Mangalore Correspondent ಕರಾವಳಿ
ಮಂಗಳೂರು, ಫೆ.13 : ಮೂರು ಕಾಸಿನ ಬೆಲೆಯಿಲ್ಲದವರು ನನಗೆ ಬುದ್ಧಿ ಹೇಳಲು ಬರುವುದು ಬೇಡ. ಬೇರೆ ಧರ್ಮೀಯರ ಕಾರ್ಯಕ್ರಮಕ್ಕೆ ಹೋಗುವುದನ್ನು ತಪ್ಪೆಂದು ಕೆಲವರು ಟೀಕಿಸುತ್ತಾರೆ. ಅದು ತಪ್ಪಾದಲ್ಲಿ ತಿದ್ದಲು ಧರ್ಮಗುರುಗಳು ಇದ್ದಾರೆ. ಅವರು ಸಲಹೆ, ಸೂಚನೆ ಕೊಟ್ಟರೆ ಒಪ್ಪಲು ನಾನು ತಯಾರಿದ್ದೇನೆ ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ. ಖಾದರ್ ಕಿಡಿಕಾರಿದ್ದಾರೆ.
ಖಾದರ್ ವಿಧಾನಸಭೆಯ ವಿಪಕ್ಷ ಉಪ ನಾಯಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಉಳ್ಳಾಲದ ಮಂಜನಾಡಿ ಕಾಂಗ್ರೆಸ್ ಗ್ರಾಮ ಸಮಿತಿ ಮತ್ತು ವಿವಿಧ ಕಾಂಗ್ರೆಸ್ ಗ್ರಾಮ ಘಟಕಗಳ ಆಶ್ರಯದಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬೇರೆ ಧರ್ಮದ ಕಾರ್ಯಕ್ರಮಕ್ಕೆ ಹೋದಾಗ ಇಲ್ಲಸಲ್ಲದ ಅಪಪ್ರಚಾರ ಮಾಡುವವರಿದ್ದಾರೆ. ಅಲ್ಲಿ ಏನಾದರೂ ಹೆಚ್ಚು ಕಮ್ಮಿಯಾದಲ್ಲಿ ಅದನ್ನು ತಿಳಿಸಲು ಹಿರಿಯರಿದ್ದಾರೆ. ಅವರು ಕೊಡುವ ಸಲಹೆ, ಸೂಚನೆಗಳನ್ನು ಒಪ್ಪಲು ನಾನು ತಯಾರಿದ್ದೇನೆ. ಆದರೆ, ಮೂರುಕಾಸಿನ ಬೆಲೆಯಿಲ್ಲದವರು ನನ್ನ ಬಗ್ಗೆ ಮಾತನಾಡುವ ಅವಶ್ಯಕತೆಯಿಲ್ಲ.
ಕೆಲವರಿಗೆ ಹಸಿರು ಕಂಡರೆ ಆಗುವುದಿಲ್ಲ, ಇನ್ನು ಕೆಲವರಿಗೆ ಕೇಸರಿ ಕಂಡರೆ ಆಗುವುದಿಲ್ಲ. ಮನುಷ್ಯರನ್ನು ಕಂಡರೆ ಆಗದವರು ಮನುಷ್ಯ ನಿರ್ಮಿಸಿದ ಬಣ್ಣಕ್ಕೆ ಬೆಲೆ ಕೊಡುತ್ತಾರೆ. ಕಾಂಗ್ರೆಸ್ ಪಕ್ಷದ ವಿರುದ್ಧ ಆಗುವ ಅಪಪ್ರಚಾರಗಳ ಕುರಿತು ಕಾರ್ಯಕರ್ತರು ಸೂಕ್ತ ಉತ್ತರ ಕೊಡಬೇಕಿದೆ ಎಂದರು.
ಕಾಂಗ್ರೆಸ್ ಪಕ್ಷದ ಸಿದ್ಧಾಂತ ಉಪಕಾರ ಮಾಡುವುದೇ ಹೊರತು ಉಪದ್ರ ಮಾಡುವುದಲ್ಲ. ಉಳ್ಳಾಲ ಉರೂಸ್ಗೆ ಸರ್ಕಾರ ಕೋಟ್ಯಂತರ ಅನುದಾನವನ್ನು ಒದಗಿಸಿದೆ. ಸಂಭ್ರಮದಿಂದ ಕಾರ್ಯಕ್ರಮ ನಡೆಯುತ್ತಿದೆ. ಇನ್ನೆರಡು ದಿನಗಳಲ್ಲಿ ತೊಕ್ಕೊಟ್ಟು ಕೊರಗಜ್ಜನ ಕಟ್ಟೆಯಲ್ಲಿ ಎರಡು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ. ಸೌಹಾರ್ದತೆಯ ಕೊಂಡಿಯಾಗಿ ಕಾಂಗ್ರೆಸ್ ಕಾರ್ಯಾಚರಿಸುತ್ತಿದೆ ಎಂದರು.
Mangalore I don't need any advice from people who don't have value for themselves.
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm