ಬ್ರೇಕಿಂಗ್ ನ್ಯೂಸ್
14-02-22 06:21 pm Mangalore Correspondent ಕರಾವಳಿ
ಮಂಗಳೂರು, ಫೆ.14 : ಹಳೆಯ ವಿಡಿಯೋವನ್ನು ಮಂಗಳೂರಿನ ಅಲೋಶಿಯಸ್ ಕಾಲೇಜಿನಲ್ಲಿ ಹಿಜಾಬ್ ಗಲಾಟೆ ಆಗಿದೆಯೆಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಲಾಗಿದ್ದು ಈ ಬಗ್ಗೆ ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಹಿಜಾಬ್ - ಕೇಸರಿ ಗಲಾಟೆಗೆ ಥಳುಕು ಹಾಕುವ ರೀತಿ ವಿಡಿಯೋವನ್ನು ವೈರಲ್ ಮಾಡಲಾಗಿದ್ದು ವಿಡಿಯೋದಲ್ಲಿ ಎರಡು ತಂಡಗಳು ಅಲ್ಲಾ ಹು ಅಕ್ಬರ್ ಮತ್ತು ಜೈ ಶ್ರೀರಾಮ್ ಘೋಷಣೆ ಕೂಗುತ್ತಿರುವುದು ಕೇಳಿಬರುತ್ತದೆ. ಅಲೋಶಿಯಸ್ ಕಾಲೇಜು ಆವರಣದ ರೀತಿ ವಿಡಿಯೋದಲ್ಲಿ ಕಂಡುಬರುತ್ತಿದೆ. ಆದರೆ ಈ ವಿಡಿಯೋ ಹಳೆಯದಾಗಿದ್ದು ಮಂಗಳೂರಿನ ಅಲೋಶಿಯಸ್ ಕಾಲೇಜಿನದ್ದಲ್ಲ ಎಂದು ಕಮಿಷನರ್ ತಿಳಿಸಿದ್ದಾರೆ.
ಹಿಜಾಬ್ ಗಲಾಟೆಯ ಹಿನ್ನೆಲೆಯಲ್ಲಿ ಇಂದು ಅಲೋಶಿಯಸ್ ನಲ್ಲಿ ನಡೆದಿರುವ ಗಲಾಟೆ ಎಂದು ಬಿಂಬಿಸಿ ವಿಡಿಯೋ ವೈರಲ್ ಮಾಡಲಾಗುತ್ತಿದೆ. ಆದರೆ ಮಂಗಳೂರಿನಲ್ಲಿ ಯಾವುದೇ ರೀತಿಯ ಗಲಾಟೆ ನಡೆದಿಲ್ಲ. ಎಲ್ಲರೂ ಶಾಂತಿಯುತ ಸಹಕರಿಸಿದ್ದಾರೆ ಎಂದು ಕಮಿಷನರ್ ತಿಳಿಸಿದ್ದಾರೆ.
Mangalore Miscreants circulate hijab kesari row old video mentioning as Alysious college video, Commissioner Shashi Kumar clarifies stating that the video is not of Mangalore.
01-10-25 10:06 pm
HK News Desk
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
01-10-25 09:44 pm
HK News Desk
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
02-10-25 11:43 am
Mangalore Correspondent
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕು...
01-10-25 03:35 pm
ಮಂಗಳೂರು ಪೂರ್ತಿ ಝಗಮಗ ; ಕೋಟಿ ಕೋಟಿ ಮಿನಿಚರ್ ಅಳವಡಿ...
30-09-25 10:57 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm