ಬ್ರೇಕಿಂಗ್ ನ್ಯೂಸ್
17-02-22 05:41 pm Mangalore Correspondent ಕರಾವಳಿ
Photo credits : Headline Karnataka
ಉಳ್ಳಾಲ, ಫೆ.17 : ತೊಕ್ಕೊಟ್ಟಿನಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ಯುವಕನೋರ್ವ ಯುವತಿಗೆ ಚುಡಾಯಿಸಿದ ಪರಿಣಾಮ ನೆರೆದಿದ್ದ ಯುವಕರ ನಡುವೆ ಹೊಯ್ ಕೈ ನಡೆದು ತಡೆಯಲು ಬಂದ ಪೊಲೀಸರ ಮೇಲೂ ಹಲ್ಲೆಗೈದಿದ್ದು ರೊಚ್ಚಿಗೆದ್ದ ಪೊಲೀಸರು ಹಲ್ಲೆಕೋರರಿಗೆ ಅಟ್ಟಾಡಿಸಿ ಹೊಡೆದ ಘಟನೆ ನಡೆದಿದೆ.
ತೊಕ್ಕೊಟ್ಟು ಒಳಪೇಟೆಯ ಕ್ಲಿಕ್ ಸಭಾಂಗಣದಲ್ಲಿ ಇಂದು ಮದುವೆ ಸಮಾರಂಭ ನಡೆದಿತ್ತು. ಕೋಟೆಕಾರು ಮಾಡೂರಿನ ವಧು ಮತ್ತು ಕೇರಳದ ಕಾಸರಗೋಡಿನ ವರನಿಗೆ ಮದುವೆ ನಡೆದಿತ್ತು. ಮದುವೆ ಸಮಾರಂಭದಲ್ಲಿ ವರನ ಕಡೆಯ ಯುವಕನೋರ್ವ ವಧುವಿನ ಕಡೆಯ ಯುವತಿಯ ಹಿಂದೆ ಬಿದ್ದು ಚುಡಾಯಿಸಿದ್ದ ಎನ್ನಲಾಗಿದೆ. ಇದರಿಂದ ಆಕ್ರೋಶಿತನಾದ ಯುವತಿಯ ಸಹೋದರ ಚುಡಾಯಿಸಿದವನಿಗೆ ಹಲ್ಲೆ ನಡೆಸಿದ್ದಾನೆ.



ಪರಿಣಾಮ ಪರಸ್ಪರ ಯುವಕರ ಗುಂಪಿನ ನಡುವೆ ಬೀದಿ ಕಾಳಗವೇ ನಡೆದಿದೆ. ಸ್ಥಳದಲ್ಲಿ ಉಳ್ಳಾಲ ಉರೂಸ್ ಬಂದೋಬಸ್ತಲ್ಲಿದ್ದ ಪೊಲೀಸರೋರ್ವರಿಗೆ ಉದ್ರಿಕ್ತರು ಕುತ್ತಿಗೆ ಹಿಚುಕಿ ಹಲ್ಲೆ ನಡೆಸಿದ್ದಾರೆ. ಕೂಡಲೇ ಸ್ಥಳದಲ್ಲಿ ಬಂದೋಬಸ್ತಲ್ಲಿದ್ದ ಇತರ ಪೊಲೀಸರು ಸೇರಿ ಹಲ್ಲೆಕೋರರನ್ನ ಅಟ್ಟಾಡಿಸಿ ಹೊಡೆದು ಉಳ್ಳಾಲ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
Mangalore ullal Police thrash youths for teasing girls at wedding place. Three taken to custody. It is also said that the police was assaulted by the youths. The youths are said to be from Kasargod.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm