ಬ್ರೇಕಿಂಗ್ ನ್ಯೂಸ್
17-02-22 05:41 pm Mangalore Correspondent ಕರಾವಳಿ
Photo credits : Headline Karnataka
ಉಳ್ಳಾಲ, ಫೆ.17 : ತೊಕ್ಕೊಟ್ಟಿನಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ಯುವಕನೋರ್ವ ಯುವತಿಗೆ ಚುಡಾಯಿಸಿದ ಪರಿಣಾಮ ನೆರೆದಿದ್ದ ಯುವಕರ ನಡುವೆ ಹೊಯ್ ಕೈ ನಡೆದು ತಡೆಯಲು ಬಂದ ಪೊಲೀಸರ ಮೇಲೂ ಹಲ್ಲೆಗೈದಿದ್ದು ರೊಚ್ಚಿಗೆದ್ದ ಪೊಲೀಸರು ಹಲ್ಲೆಕೋರರಿಗೆ ಅಟ್ಟಾಡಿಸಿ ಹೊಡೆದ ಘಟನೆ ನಡೆದಿದೆ.
ತೊಕ್ಕೊಟ್ಟು ಒಳಪೇಟೆಯ ಕ್ಲಿಕ್ ಸಭಾಂಗಣದಲ್ಲಿ ಇಂದು ಮದುವೆ ಸಮಾರಂಭ ನಡೆದಿತ್ತು. ಕೋಟೆಕಾರು ಮಾಡೂರಿನ ವಧು ಮತ್ತು ಕೇರಳದ ಕಾಸರಗೋಡಿನ ವರನಿಗೆ ಮದುವೆ ನಡೆದಿತ್ತು. ಮದುವೆ ಸಮಾರಂಭದಲ್ಲಿ ವರನ ಕಡೆಯ ಯುವಕನೋರ್ವ ವಧುವಿನ ಕಡೆಯ ಯುವತಿಯ ಹಿಂದೆ ಬಿದ್ದು ಚುಡಾಯಿಸಿದ್ದ ಎನ್ನಲಾಗಿದೆ. ಇದರಿಂದ ಆಕ್ರೋಶಿತನಾದ ಯುವತಿಯ ಸಹೋದರ ಚುಡಾಯಿಸಿದವನಿಗೆ ಹಲ್ಲೆ ನಡೆಸಿದ್ದಾನೆ.



ಪರಿಣಾಮ ಪರಸ್ಪರ ಯುವಕರ ಗುಂಪಿನ ನಡುವೆ ಬೀದಿ ಕಾಳಗವೇ ನಡೆದಿದೆ. ಸ್ಥಳದಲ್ಲಿ ಉಳ್ಳಾಲ ಉರೂಸ್ ಬಂದೋಬಸ್ತಲ್ಲಿದ್ದ ಪೊಲೀಸರೋರ್ವರಿಗೆ ಉದ್ರಿಕ್ತರು ಕುತ್ತಿಗೆ ಹಿಚುಕಿ ಹಲ್ಲೆ ನಡೆಸಿದ್ದಾರೆ. ಕೂಡಲೇ ಸ್ಥಳದಲ್ಲಿ ಬಂದೋಬಸ್ತಲ್ಲಿದ್ದ ಇತರ ಪೊಲೀಸರು ಸೇರಿ ಹಲ್ಲೆಕೋರರನ್ನ ಅಟ್ಟಾಡಿಸಿ ಹೊಡೆದು ಉಳ್ಳಾಲ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
Mangalore ullal Police thrash youths for teasing girls at wedding place. Three taken to custody. It is also said that the police was assaulted by the youths. The youths are said to be from Kasargod.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm