ಬ್ರೇಕಿಂಗ್ ನ್ಯೂಸ್
17-02-22 07:05 pm Mangalore Correspondent ಕರಾವಳಿ
ಮಂಗಳೂರು, ಫೆ.17 : ರಾಜ್ಯದಲ್ಲಿ ಹಿಂದು ದೇಗುಲಗಳನ್ನು ಸರಕಾರದ ಆಡಳಿತದಿಂದ ಮುಕ್ತಗೊಳಿಸುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮುತುವರ್ಜಿಯನ್ನು ಸ್ವಾಗತಿಸುತ್ತೇನೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಮಂಗಳೂರಿನ ಶಾಸಕ ವೇದವ್ಯಾಸ ಕಾಮತ್, ಹಿಂದು ದೇವಾಲಯಗಳನ್ನು ಸರಕಾರದ ಆಡಳಿತದಿಂದ ಮುಕ್ತಗೊಳಿಸುವಂತೆ ಮತ್ತು ಎ ಗ್ರೇಡ್ ದೇವಾಲಯಗಳ ಅಧೀನದಲ್ಲಿ ಗೋಶಾಲೆಗಳನ್ನು ತೆರೆಯಲು ಆದೇಶ ಹೊರಡಿಸುವಂತೆ ಮನವಿ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ಹಿಂದು ದೇವಾಲಯಗಳನ್ನು ಸರ್ಕಾರದ ಆಡಳಿತದಿಂದ ಮುಕ್ತಗೊಳಿಸುವ ಕ್ರಮ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಆದರೆ ಈ ಪ್ರಕ್ರಿಯೆ ಜರುಗಿಸುವ ಸಂದರ್ಭದಲ್ಲಿ ಎ ಗ್ರೇಡ್ ದೇವಸ್ಥಾನಗಳ ಅನುದಾನದಿಂದ ಪ್ರತ್ಯೇಕ ಗೋಶಾಲೆ ತೆರೆಯಲು ಅವಕಾಶ ಮಾಡಿಕೊಡಬೇಕು. ರಾಜ್ಯದ ಎ ಗ್ರೇಡ್ ದೇವಸ್ಥಾನದ ಆಡಳಿತ ಮಂಡಳಿಗಳ ವತಿಯಿಂದಲೇ ಗೋ ಶಾಲೆಗಳನ್ನು ನಿರ್ವಹಿಸಲು ಆದೇಶದಲ್ಲಿ ಉಲ್ಲೇಖಿಸಬೇಕು. ಹೀಗೆ ಮಾಡಿದಲ್ಲಿ ಗೋವುಗಳ ಕಳ್ಳತನ, ಅಕ್ರಮ ಗೋಸಾಗಾಟಕ್ಕೆ ಕಡಿವಾಣ ಬೀಳಲಿದೆ.
ಇದರಿಂದ ಗೋಮಾತೆಗೂ ರಕ್ಷಣೆ ಕೊಟ್ಟಂತಾಗುತ್ತದೆ. ಇದಲ್ಲದೆ, ಗೋವಿನ ಸಂತತಿಯೂ ಹೆಚ್ಚಲಿದ್ದು , ಆಯಾ ಜಿಲ್ಲೆಯಲ್ಲಿ ಗೋವುಗಳನ್ನು ಸಾಕಲು ಸಾಧ್ಯವಾಗದವರು ಕಟುಕರಿಗೆ ಕೊಡುವ ಬದಲು ಇಂತಹ ಎ ಗ್ರೇಡ್ ದೇವಸ್ಥಾನಗಳ ಗೋಶಾಲೆಗಳಿಗೆ ನೀಡಲು ಸಾಧ್ಯವಾಗುತ್ತದೆ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಎ ಗ್ರೇಡ್ ದೇವಸ್ಥಾನದಲ್ಲಿ ಗೋಶಾಲೆ ತೆರೆಯಲು ಷರತ್ತು ವಿಧಿಸಬೇಕು. ಈ ಬಗ್ಗೆ ದೇವಸ್ಥಾನ ಮುಕ್ತಗೊಳಿಸುವ ಆದೇಶದಲ್ಲಿ ಉಲ್ಲೇಖ ಮಾಡುವಂತೆ ಮನವಿ ಮೂಲಕ ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದ್ದಾರೆ.
Mangalore MLA Vedavyas Kamath requests cm to open Goshala in temple funds. He issued a memorandum to Chief Minister Bommai stating to build Goshala using each temple funds all over.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm