ಬ್ರೇಕಿಂಗ್ ನ್ಯೂಸ್
17-02-22 07:05 pm Mangalore Correspondent ಕರಾವಳಿ
ಮಂಗಳೂರು, ಫೆ.17 : ರಾಜ್ಯದಲ್ಲಿ ಹಿಂದು ದೇಗುಲಗಳನ್ನು ಸರಕಾರದ ಆಡಳಿತದಿಂದ ಮುಕ್ತಗೊಳಿಸುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮುತುವರ್ಜಿಯನ್ನು ಸ್ವಾಗತಿಸುತ್ತೇನೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಮಂಗಳೂರಿನ ಶಾಸಕ ವೇದವ್ಯಾಸ ಕಾಮತ್, ಹಿಂದು ದೇವಾಲಯಗಳನ್ನು ಸರಕಾರದ ಆಡಳಿತದಿಂದ ಮುಕ್ತಗೊಳಿಸುವಂತೆ ಮತ್ತು ಎ ಗ್ರೇಡ್ ದೇವಾಲಯಗಳ ಅಧೀನದಲ್ಲಿ ಗೋಶಾಲೆಗಳನ್ನು ತೆರೆಯಲು ಆದೇಶ ಹೊರಡಿಸುವಂತೆ ಮನವಿ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ಹಿಂದು ದೇವಾಲಯಗಳನ್ನು ಸರ್ಕಾರದ ಆಡಳಿತದಿಂದ ಮುಕ್ತಗೊಳಿಸುವ ಕ್ರಮ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಆದರೆ ಈ ಪ್ರಕ್ರಿಯೆ ಜರುಗಿಸುವ ಸಂದರ್ಭದಲ್ಲಿ ಎ ಗ್ರೇಡ್ ದೇವಸ್ಥಾನಗಳ ಅನುದಾನದಿಂದ ಪ್ರತ್ಯೇಕ ಗೋಶಾಲೆ ತೆರೆಯಲು ಅವಕಾಶ ಮಾಡಿಕೊಡಬೇಕು. ರಾಜ್ಯದ ಎ ಗ್ರೇಡ್ ದೇವಸ್ಥಾನದ ಆಡಳಿತ ಮಂಡಳಿಗಳ ವತಿಯಿಂದಲೇ ಗೋ ಶಾಲೆಗಳನ್ನು ನಿರ್ವಹಿಸಲು ಆದೇಶದಲ್ಲಿ ಉಲ್ಲೇಖಿಸಬೇಕು. ಹೀಗೆ ಮಾಡಿದಲ್ಲಿ ಗೋವುಗಳ ಕಳ್ಳತನ, ಅಕ್ರಮ ಗೋಸಾಗಾಟಕ್ಕೆ ಕಡಿವಾಣ ಬೀಳಲಿದೆ.
ಇದರಿಂದ ಗೋಮಾತೆಗೂ ರಕ್ಷಣೆ ಕೊಟ್ಟಂತಾಗುತ್ತದೆ. ಇದಲ್ಲದೆ, ಗೋವಿನ ಸಂತತಿಯೂ ಹೆಚ್ಚಲಿದ್ದು , ಆಯಾ ಜಿಲ್ಲೆಯಲ್ಲಿ ಗೋವುಗಳನ್ನು ಸಾಕಲು ಸಾಧ್ಯವಾಗದವರು ಕಟುಕರಿಗೆ ಕೊಡುವ ಬದಲು ಇಂತಹ ಎ ಗ್ರೇಡ್ ದೇವಸ್ಥಾನಗಳ ಗೋಶಾಲೆಗಳಿಗೆ ನೀಡಲು ಸಾಧ್ಯವಾಗುತ್ತದೆ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಎ ಗ್ರೇಡ್ ದೇವಸ್ಥಾನದಲ್ಲಿ ಗೋಶಾಲೆ ತೆರೆಯಲು ಷರತ್ತು ವಿಧಿಸಬೇಕು. ಈ ಬಗ್ಗೆ ದೇವಸ್ಥಾನ ಮುಕ್ತಗೊಳಿಸುವ ಆದೇಶದಲ್ಲಿ ಉಲ್ಲೇಖ ಮಾಡುವಂತೆ ಮನವಿ ಮೂಲಕ ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದ್ದಾರೆ.
Mangalore MLA Vedavyas Kamath requests cm to open Goshala in temple funds. He issued a memorandum to Chief Minister Bommai stating to build Goshala using each temple funds all over.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm