ಬ್ರೇಕಿಂಗ್ ನ್ಯೂಸ್
18-02-22 02:40 pm HK Desk news ಕರಾವಳಿ
ಉಡುಪಿ, ಫೆ.18 : ಇಲ್ಲಿನ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ತಮಗೆ ಹಿಜಾಬ್ ಹಾಕಲು ಅವಕಾಶ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾರ್ಥಿನಿಯರ ಪ್ರತಿಭಟನೆಗೆ ಇತರ ಮುಸ್ಲಿಂ ವಿದ್ಯಾರ್ಥಿಗಳು ಸಾಥ್ ನೀಡಿದ್ದಾರೆ.
ಹಿಜಾಬ್ ಧರಿಸಿಯೇ ತರಗತಿಗೆ ಹಾಜರಾಗಲು ಅವಕಾಶ ನೀಡಬೇಕೆಂದು ಪಟ್ಟು ಹಿಡಿದು ಧರಣಿ ನಡೆಸಿದ್ದಾರೆ. ನಮಗೆ ಹಿಜಾಬ್ ಮುಖ್ಯ, ಹಿಜಾಬ್ ಇಲ್ಲದೆ ಪರೀಕ್ಷೆ ಬರೆಯಲ್ಲ ಎಂದು ಕಾಲೇಜು ಪ್ರಾಂಶುಪಾಲರಿಗೆ ಒತ್ತಡ ಹೇರಿದ್ದಾರೆ.

ಕಾಲೇಜಿನ ಸಿಬಂದಿ, ಪ್ರಾಂಶುಪಾಲರು ವಿದ್ಯಾರ್ಥಿಗಳ ಜೊತೆಗೆ ಮಾತುಕತೆ ನಡೆಸಿದ್ದು ಎಲ್ಲರಿಗೂ ಪ್ರತ್ಯೇಕ ಕೊಠಡಿ ನೀಡುವುದಾಗಿ ಹೇಳಿದ್ದಾರೆ. ಅಲ್ಲಿಯೇ ಹಿಜಾಬ್ ತೆಗೆದು ಪರೀಕ್ಷೆ ಬರೆಯಿರಿ ಎಂದು ಹೊಸ ಅವಕಾಶ ನೀಡಿದ್ದಾರೆ. ಆದರೆ ಪ್ರಾಂಶುಪಾಲರ ಮನವಿಗೆ ಓಗೊಡದ ವಿದ್ಯಾರ್ಥಿಗಳು, ನಾವು ಇಡೀ ದಿನ ಕಾಲೇಜು ಗೇಟ್ ಬಳಿಯಲ್ಲಿಯೇ ಪ್ರತಿಭಟನೆ ನಡೆಸುತ್ತೇವೆ. ನಮಗೆ ಪರೀಕ್ಷೆಗಿಂತ ಹಿಜಾಬ್ ಮುಖ್ಯ ಎಂದಿದ್ದಾರೆ. ಆದರೆ ಕಾಲೇಜಿನ ಒಂದಷ್ಟು ವಿದ್ಯಾರ್ಥಿನಿಯರು ಕಾಲೇಜಿನ ಶಿಕ್ಷಕ ವೃಂದದ ಒತ್ತಾಯಕ್ಕೆ ಮಣಿದು ಪ್ರತ್ಯೇಕವಾಗಿ ಕುಳಿತು ಪರೀಕ್ಷೆ ಬರೆದಿದ್ದಾರೆ.


ಇದೇ ವೇಳೆ, ಕಾಲೇಜಿನ ಹೊರಗಡೆಯ ಮಂದಿ ಇಲ್ಲಿಯೂ ಹಿಜಾಬ್ ಗಲಾಟೆ ಎಬ್ಬಿಸಬೇಕೆಂದು ಪ್ರಚೋದನೆ ಮಾಡಿದ್ದಾರೆ. ಅದರಿಂದಾಗಿ ನಾವು ಧರಣಿ ನಡೆಸಿದ್ದಾಗಿ ಕೆಲವು ವಿದ್ಯಾರ್ಥಿಗಳು, ಕಾಲೇಜು ಸಿಬಂದಿ ಬಳಿ ಹೇಳಿಕೊಂಡಿದ್ದಾರೆ. ಕಾಲೇಜು ಆವರಣದಲ್ಲಿ ಪೊಲೀಸರನ್ನು ನಿಯೋಜಿಸಿದ್ದು ಗಲಾಟೆ ಆಗದಂತೆ ನೋಡಿಕೊಂಡಿದ್ದಾರೆ.
The controversy over wearing Hijab in educational institutions spread to Milagres College, Kallianpur here on Friday February 18 with scores of students crowding at the college gate following confusion over the interim order regarding the headscarf. Muslim students, both girls and boys, were seen standing outside the college gate. Some of them were PU students and others pursuing undergraduation.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm