ಬ್ರೇಕಿಂಗ್ ನ್ಯೂಸ್
19-09-20 09:37 am Mangaluru Correspondant ಕರಾವಳಿ
ಮಂಗಳೂರು, ಸೆಪ್ಟಂಬರ್ 19: ಕರಾವಳಿಯಲ್ಲಿ ಮತ್ತೆ ಮಳೆರಾಯನ ಅಬ್ಬರ ಕಾಣಿಸಿಕೊಂಡಿದೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಆಗಿರುವ ಹಿನ್ನೆಲೆಯಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಕರಾವಳಿ ಜಿಲ್ಲೆ ಮತ್ತು ಕೊಡಗು ಭಾಗದಲ್ಲಿ ಮಳೆಯಾಗಲಿದೆ. ಸೆ.20 ಮತ್ತು 21 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ ಸೂಚನೆ ನೀಡಿದೆ. ನಿನ್ನೆ ರಾತ್ರಿಯಿಂದ ಕರಾವಳಿಯಲ್ಲಿ ನಿರಂತರ ಮಳೆಯಾಗುತ್ತಿದ್ದು ಜನರನ್ನು ಮತ್ತೆ ಆತಂಕಕ್ಕೆ ದೂಡಿದೆ.
ವಾರದ ಹಿಂದಷ್ಟೇ ಸತತ ನಾಲ್ಕು ದಿನಗಳ ಕಾಲ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಿತ್ತು. ಜನರನ್ನು ಚಳಿ ಹಿಡಿಸಿ ಹಿಂಡಿ ಹಿಪ್ಪೆ ಮಾಡಿದ್ದ ಮಳೆರಾಯ ಮೂರು ದಿನಗಳಿಂದ ಬಿಡುವು ನೀಡಿತ್ತು. ಈಗ ಮತ್ತೆ ಅಬ್ಬರಿಸುವ ಲಕ್ಷಣ ಗೋಚರಿಸಿದೆ. ಬಿರುಗಾಳಿಯ ಕಾರಣ ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ ನೀಡಲಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm