ಬ್ರೇಕಿಂಗ್ ನ್ಯೂಸ್
19-09-20 09:37 am Mangaluru Correspondant ಕರಾವಳಿ
ಮಂಗಳೂರು, ಸೆಪ್ಟಂಬರ್ 19: ಕರಾವಳಿಯಲ್ಲಿ ಮತ್ತೆ ಮಳೆರಾಯನ ಅಬ್ಬರ ಕಾಣಿಸಿಕೊಂಡಿದೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಆಗಿರುವ ಹಿನ್ನೆಲೆಯಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಕರಾವಳಿ ಜಿಲ್ಲೆ ಮತ್ತು ಕೊಡಗು ಭಾಗದಲ್ಲಿ ಮಳೆಯಾಗಲಿದೆ. ಸೆ.20 ಮತ್ತು 21 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ ಸೂಚನೆ ನೀಡಿದೆ. ನಿನ್ನೆ ರಾತ್ರಿಯಿಂದ ಕರಾವಳಿಯಲ್ಲಿ ನಿರಂತರ ಮಳೆಯಾಗುತ್ತಿದ್ದು ಜನರನ್ನು ಮತ್ತೆ ಆತಂಕಕ್ಕೆ ದೂಡಿದೆ.
ವಾರದ ಹಿಂದಷ್ಟೇ ಸತತ ನಾಲ್ಕು ದಿನಗಳ ಕಾಲ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಿತ್ತು. ಜನರನ್ನು ಚಳಿ ಹಿಡಿಸಿ ಹಿಂಡಿ ಹಿಪ್ಪೆ ಮಾಡಿದ್ದ ಮಳೆರಾಯ ಮೂರು ದಿನಗಳಿಂದ ಬಿಡುವು ನೀಡಿತ್ತು. ಈಗ ಮತ್ತೆ ಅಬ್ಬರಿಸುವ ಲಕ್ಷಣ ಗೋಚರಿಸಿದೆ. ಬಿರುಗಾಳಿಯ ಕಾರಣ ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ ನೀಡಲಾಗಿದೆ.
05-04-26 07:24 pm
HK News Staffer
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am